ಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ

ಖ್ಯಾತಿ ಸಾಹಿತಿ, ಗೀತ ರಚನೆಕಾರ ಜಯಂತ್ ಕಾಯ್ಕಿಣಿ ಅವರ ತೇಜಸ್ವಿ ಅವರೊಂದಿಗಿನ ಒಡನಾಟದ ಮೆಲುಕು ಹಾಕಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ತಾ ಇಲಾಖೆ ನಿರ್ದೇಶಕ ವಿಶು ಕುಮಾರ್ ವಹಿಸುವರು. ಕೃಪಾಕರ-ಸೇನಾನಿ ಅವರ ಡಾಕ್ಯುಮೆಂಟರಿ 'ಮಾಯಾಲೋಕ 'ಪ್ರದರ್ಶನಗೊಳ್ಳಲಿದೆ. ತೇಜಸ್ವಿ ಇಲ್ಲವಾಗಿ ಏಪ್ರಿಲ್ 5ಕ್ಕೆ ಎರಡು ವರ್ಷ ತುಂಬಲಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications