ದೇವೇಗೌಡ ಪಿಎಂ ಆದರೆ ಅಚ್ಚರಿಯಿಲ್ಲ: ಬೆಳೆಗೆರೆ

ಶನಿವಾರ ಸಂಜೆ ನಗರದ ಸಂಸ ಬಯಲು ರಂದ ಮಂದಿರದಲ್ಲಿ ಮೇಜರ್ ಸಂದೀಪ್ ಹತ್ಯೆ, ಅವನೊಬ್ಬನಿದ್ದ ಗೋಡ್ಸೆ ಹಾಗೂ ಲವಲವಿಕೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಲಸುಮೇಲೋಗರದ ಸರ್ಕಾರವಾಗಿರುವುದೇ ಇದಕ್ಕೆ ಕಾರಣ. ಮುಂದೆ ಕೂಡಾ ಇದೇ ರೀತಿಯ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ದೇವೇಗೌಡರು ಪ್ರಧಾನಿ ಆದರೂ ಆಚ್ಚರಿ ಇಲ್ಲ ಹೇಳಿದರು.
ಈ ದೇಶ ಸುಧಾರಿಸುವುದಿಲ್ಲ, ಭಯೋತ್ಪಾದಕರ ಪತ್ತೆಗೆಂದು ಇಂಟೆಲಿಜನ್ಸ್ ಬ್ಯೂರೋ ಕೆಲವು ಸಂಘಟನೆಗಳಿಗೆ ಸಿಮ್ ಕಾರ್ಡ್ ಹಂಚುತ್ತದೆ. ಆದರೆ, ಉಗ್ರರ ಬೆನ್ನುಬೀಳುವಲ್ಲಿ ಹಿಂದೆ ಬೀಳುತ್ತದೆ. ಹೀಗಾಗಿ ಇನ್ನೊಂದು ದಾಳಿ ನಡೆದರೂ ಆಶ್ಚರ್ಯವಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ದೇಶದಲ್ಲಿ ಯಾರೂ ಸುಭದ್ರವಾಗಿಲ್ಲ ಎಂದರು.
ದೇವೇಗೌಡರನ್ನು ಯಾರು, ಯಾಕೆ ಹತ್ಯೆ ಮಾಡುತ್ತಾರೆಂದು ಎನ್ಎಸ್ ಜಿ ಕಮಾಂಡೋಗಳನ್ನು ಅವರ ಮನೆಗೆ ರಕ್ಷಣೆಗೆ ನೇಮಿಸಲಾಗುತ್ತಿದೆ ? ಪಾಪಿ ಚಿರಾಯು ಎಂಬ ಮಾತಿಲ್ಲವೇ ಎಂದು ವ್ಯಂಗ್ಯವಾಗಿ ದೇವೇಗೌಡರನ್ನು ಟೀಕಿಸಿದರು. ಬರವಣಿಗೆಯನ್ನು ಪ್ರಾಮಾಣಿಕವಾಗಿ ಮಾಡದಿದ್ದರೆ ನನಗೂ, ಯಡಿಯೂರಪ್ಪನವರಿಗೂ ಏನು ವ್ಯತ್ಯಾಸ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications