ಜೆಡಿಎಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ

ಪ್ರಣಾಳಿಕೆ ಮುಖ್ಯಾಂಶಗಳು
* ಸಹಕಾರಿ ಸಂಘಗಳಿಂದ ಸಾಲ ಪಡೆದ ಸಣ್ಣ ಮತ್ತು ಮಧ್ಯಮ ರೈತರ ಸಾಲ ಮನ್ನಾ
* ನೀರಾವರಿಗೆ ವಿಶೇಷ ಆಧ್ಯತೆ
* 60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳಿಗೆ ಮಾಸಿಕ 500 ರುಪಾಯಿ.
* ರಾಷ್ಟ್ರೀಯ ಬ್ಯಾಂಕುಗಳ ಸಾಲ ನೀತಿ ತಿದ್ದುಪಡಿ
* ಗ್ರಾಮೀಣ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ
* ಗ್ರಾಮೀಣ ಬಡಜನರಿಗೆ ಗೃಹ ನೀತಿ
* ಸಮಗ್ರ ಆರೋಗ್ಯ ವಿಮೆ
* ಶ್ರೀರಾಮಸೇನೆ ಹಾಗೂ ಭಜರಂಗದಳ ನಿಷೇಧ
* ನೀರು, ರಸ್ತೆ, ವಸತಿ, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳ ನವೀಕರಣ
* ಗ್ರಾಮೀಣ ಸ್ತ್ರೀ ಶಕ್ತಿ ಸಂಘಗಳಿಂದ ಮಹಿಳೆಯರಿಗೆ ಆರ್ಥಿಕ ನೆರವು
* ಬಡತನ ರೇಖೆಗಿಂತ ಕೆಳಗಿನವರಿಗೆ ವಸತಿ ನೀಡುವುದು
* ವಿದ್ಯಾವಂತ ವಿರುದ್ಯೋಗಿಗಳ ಸ್ವ ಉದ್ಯೋಗಕ್ಕೆ ಬ್ಯಾಂಕ್ ಗಳ ಮೂಲಕ ಸಾಲ
* ಕೋಳಿ ಸಾಗಣಿಕೆ, ಪಶು ಸಂಗೋಪನೆ, ಮೀನು, ಹೈನುಗಾರಿಕೆ ಮತ್ತು ತೋಟಗಾರಿಕೆ ಹೆಚ್ಚಿನ ಆದ್ಯತೆ
* ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಶೇ. 5ರ ಬಡ್ಡಿದರದಲ್ಲಿ ಸಾಲ
* ಮಹಿಳೆ ಮೀಸಲಾತಿಗೆ ಸಂಸತ್ತಿನಲ್ಲಿ ಬೆಂಬಲ
* 60 ವರ್ಷ ಮೇಲ್ಪಟ್ಟ ಕಲಾವಿದರಿಗೆ 1000 ತಿಂಗಳು ಮಾಸಾಶನ
* ಅಸಂಘಟಿತ ಕಾರ್ಮಿಕರಿಗೆ ಸಾಮಾಜಿತ ಭದ್ರತೆ
* ವಿದೇಶಾಂಗ ನೀತಿ ಪರಿಷ್ಕರಣೆ
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications