ಏಳೆನೀರು ವ್ಯಾಪಾರಿ ಲೋಕಸಭೆ ಅಖಾಡಕ್ಕೆ

ಈ ಕುರಿತು ಪ್ರತಿಕ್ರಿಯಿಸಿರುವ, ನಾನು ಬಡವ, ಎಳೆನೀರು ಮಾರಿ ಜೀವನ ಮಾಡುವ ಸಾಮಾನ್ಯರಲ್ಲಿ ಅತೀ ಸಾಮಾನ್ಯ ಮನುಷ್ಯ. ಇಂತಹ ಕಡು ಬಡತನದಲ್ಲಿಯೂ 10 ಸಾವಿರ ರುಪಾಯಿ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ, ಆಗ ನಾನು 220 ಮತಗಳನ್ನು ಪಡೆದುಕೊಂಡಿದ್ದೆ. ಇದರ ಪ್ರೇರಣೆಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಿರುವೆ. ಕಡಿಮೆ ಎಂದರೂ 10 ಸಾವಿರ ಮತಗಳ ಪಡೆಯುವ ಸಾದ್ಯತೆ ಇದೆ ಎಂದು ಪುಟ್ಟಪ್ಪ ವಿವರಿಸುತ್ತಾರೆ.
ಕಳೆದ ಏಪ್ರಿಲ್ 2 ರಿಂದ ಚುನಾವಣೆ ಪ್ರಚಾರ ಆರಂಭಿಸಿರುವ ಪುಟ್ಟಪ್ಪನಿಗೆ ಜನರಿಂದ ಉತ್ತಮ ಪ್ರತಿಕ್ರಿಯ ಬಂದಿದೆ ಎಂದು ಹೇಳುತ್ತಾರೆ. ಅಲ್ಲದೇ ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರವನ್ನು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯ. ಪುಟ್ಟಪ್ಪ ಕೂಡಾ ಆಸ್ತಿ ವಿವರ ಸಲ್ಲಿಸಿದ್ದು, 15 ಸಾವಿರ ನಗದು, ವರ್ತೂರಿನಲ್ಲಿ ಸ್ವಂತ ಜಾಗ, ಬ್ಯಾಂಕ್ ನಲ್ಲಿ ಹಣವಿಲ್ಲ. ಜೀವ ವಿಮೆಗಳಿಲ್ಲ. ಚಿನ್ನ ಒಡವೆಗಳು ಇಲ್ಲ. ಮೂರು ಮಕ್ಕಳ ತಂದೆಯಾಗಿರುವ ನಾನು ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿರುವೆ. ಒಬ್ಬ ಮಗ ವಿದ್ಯಾಬ್ಯಾಸ ಮಾಡುತ್ತಿದ್ದಾನೆ ಎಂದು ಪುಟ್ಟಪ್ಪ ಪ್ರಮಾಣ ಪತ್ರದಲ್ಲಿ ಸಲ್ಲಿಸಿದ್ದಾನೆ. ಒಟ್ಟಿನಲ್ಲಿ ಬಡವರು ಸ್ಪರ್ಧಿಸಬಹುದು ಎಂದು ಪುಟ್ಟಪ್ಪ ತೋರಿಸಿಕೊಟ್ಟಿದ್ದಾನೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿಮೋಹನ್, ಜೆಡಿಎಸ್ ಜಮೀರ್ ಅಹ್ಮದ್ ಹಾಗೂ ಕಾಂಗ್ರೆಸ್ ಎಚ್ ಟಿ ಸಾಂಗ್ಲಿಯಾನ ಎದುರು ಪುಟ್ಟಪ್ಪ ಸೆಣಸಬೇಕಿದೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications