ಮೇ. 20 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ
ಕೊಪ್ಪಳ ಏ. 7: ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಹಿಂದಿನ ಪರೀಕ್ಷೆಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ. 20 ರಿಂದ 30 ರವರೆಗೆ ಸಪ್ಲಿಮೆಂಟರಿ ಪರೀಕ್ಷೆಯನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಪ್ರಥಮ ಪಿ.ಯು.ಸಿ. ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿ ವಿವರ ಇಂತಿದೆ.
*ಮೇ. 20 ರಂದು ಬೆಳಿಗ್ಗೆ ಇಂಗ್ಲೀಷ್ ಹಾಗೂ ಮಧ್ಯಾಹ್ನ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ,
*ಮೇ.21 ರಂದು ಬೆಳಿಗ್ಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಮತ್ತು ಫ್ರೆಂಚ್ ಹಾಗೂ ಅದೇ ದಿನ ಮಧ್ಯಾಹ್ನ ಅರೇಬಿಕ್ ವಿಷಯಗಳ ಪರೀಕ್ಷೆ
*ಮೇ. 22 ರಂದು ಇತಿಹಾಸ, ಎಲೆಕ್ಟ್ರಾನಿಕ್ಸ್ ಮತ್ತು ಗಣಕ ವಿಜ್ಞಾನ;
*ಮೇ 23 ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭಶಾಸ್ತ್ರ;
*25 ರಂದು ರಾಜ್ಯಶಾಸ್ತ್ರ ಮತ್ತು ಸಂಖ್ಯಾ ಶಾಸ್ತ್ರ ;
*ಮೇ 26 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಮತ್ತು ಭೌತಶಾಸ್ತ್ರ ;
*ಮೇ 27 ರಂದು ಬಿಸಿನೆಸ್ ಸ್ಟಡೀಸ್, ರಸಾಯನಶಾಸ್ತ್ರ ಮತ್ತು ಶಿಕ್ಷಣ, ಅದೇ ದಿನ ಮಧ್ಯಾಹ್ನ ಮನ:ಶಾಸ್ತ್ರ ;
28 ರಂದು ಭೂಗೋಳಶಾಸ್ತ್ರ ಮತ್ತು ಗಣಿತ, ಅದೇ ದಿನ ಮಧ್ಯಾಹ್ನ ತರ್ಕಶಾಸ್ತ್ರ, ಗೃಹವಿಜ್ಞಾನ ಮತ್ತು ಬೇಸಿಕ್ ಮ್ಯಾಥ್ಸ್ ;
*29 ರಂದು ಸಮಾಜಶಾಸ್ತ್ರ ಮತ್ತು ಜೀವಶಾಸ್ತ್ರ
*ಮೇ. 30 ರಂದು ಹಿಂದಿ ಮತ್ತು ಸಂಸ್ಕೃತ, ಅದೇ ದಿನ ಮಧ್ಯಾಹ್ನ ಉರ್ದು ವಿಷಯದ ಪರೀಕ್ಷೆ ನಿಗದಿಪಡಿಸಲಾಗಿದೆ.
ಬೆಳಗಿನ ಪರೀಕ್ಷೆ ಬೆಳಿಗ್ಗೆ 9.30 ರಿಂದ 12.45 ಗಂಟೆಯವರೆಗೆ ಮತ್ತು ಮಧ್ಯಾಹ್ನದ ಪರೀಕ್ಷೆ ಮಧ್ಯಾಹ್ನ 2 ರಿಂದ 5.15 ರವರೆಗೆ ನಡೆಯಲಿದೆ.
ಕೊಪ್ಪಳ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ. ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ವಿವರ ಹಾಗೂ ಪಾವತಿಗಾಗಿ ಸಂಬಂಧಿಸಿದ ಕಾಲೇಜುಗಳಿಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ. ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 25 ಕೊನೆಯ ದಿನಾಂಕವಾಗಿರುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications