ಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು

ಒಂದು ಕಾಲವಿತ್ತು, ರಾಜಕಾರಣಿಗಳ ಬಗ್ಗೆ ಅಸಹನೆಯಿಂದ ಕುದಿಯುತ್ತಿದ್ದ ಜನರು ಆಕ್ರೋಶಗೊಂಡು ವ್ಯಕ್ತಪಡಿಸಿ ಜನರು ಕಲ್ಲು, ಕೊಳೆತ ಟೋಮೆಟೋ ಹಾಗೂ ಮೊಟ್ಟೆಗಳನ್ನು ಎಸೆಯುವುದು ಸಾಮಾನ್ಯವಾಗಿತ್ತು. ಜನರು ಮುಂದುವರೆದಂತೆಲ್ಲಾ ನೂತನ ಪ್ರತಿಭಟನೆಯನ್ನು ಕಂಡುಕೊಂಡರು. ಅದುವೇ ಈ ಬೂಟು ಎಸೆಯುವ ಕೆಲಸ. ಇನ್ನೊಂದು ಮುಖ್ಯ ವಿಚಾರವೆಂದರೆ ಬೂಟಿನ ಕೆಳಗಡೆ ಇರುವ ಸೋಲ್ ಎಸೆದರೆ ಭಾರಿ ಅವಮಾನದಂತೆ ಎನ್ನುವ ನಂಬಿಕೆ ಅರಬ್ ದೇಶಗಳದ್ದು.
ಚೀನಾ ಪ್ರಧಾನಮಂತ್ರಿ ವೆನ್ ಜಿಯಾಬೋ ಅವರ ಮೇಲೆ ಜರ್ಮನ್ ದೇಶದ ಮಾರ್ಟಿನ್ ಜಾಂಕೇ ಎಂಬ ವ್ಯಕ್ತಿ ಬೂಟು ಎಸೆದು ಸುದ್ದಿ ಮಾಡಿದ್ದ. ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಮೇಲೆ ಇರಾಕ್ ಪತ್ರಕರ್ತ ಮುಂತೆದಾರ್ ಅಲ್ ಜೈದಿ ಶೂ ಎಸೆದಿದ್ದ. ಬ್ರಿಟನ್ ಪ್ರಧಾನಿ ಗಾರ್ಡನ್ ಬ್ರೌನ್, ಇದೀಗ ಭಾರತದ ಗೃಹ ಸಚಿವ ಪಿ ಚಿದಂಬರಂ ಅವರದ್ದಾಗಿದೆ. ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡಲಿಲ್ಲ ಎಂದು ಆಕ್ರೋಶಗೊಂಡ ವರದಿಗಾರ ಜರ್ನೈಲ್ ಸಿಂಗ್ ಚಿದು ಕಡೆಗೆ ಬೂಟು ಎಸೆದು ಆಕ್ರೋಶಪಡಿಸಿದ್ದಾರೆ. ಜಗತ್ತಿನಲ್ಲಿ ಪ್ರತಿಷ್ಠಿತ ವ್ಯಕ್ತಿಯ ಮೇಲೆ ಪ್ರತಿ ಮೂರು ನಿಮಿಷಕ್ಕೊಂದು ಬೂಟು ಎಸೆಯುವ ಪ್ರಕರಣಗಳು ನಡೆಯುತ್ತದೆ ಎಂದು ಅಂದಾಜಿಸಲಾಗಿದೆ.
(ಏಜನ್ಸೀಸ್)
ಚಿದು ಮೇಲೆ ಬೂಟು ದಾಳಿ, ಬಿಜೆಪಿ ಖಂಡನೆ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications