ಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ

ಕರಿಂನಗರದಲ್ಲಿ ಚುನಾವಣೆ ಪ್ರಚಾರ ಸಭೆ ಪಾಲ್ಗೊಂಡ ಅವರು ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಮನಮೋಹನ್ ಸಿಂಗ್ ಅವರನ್ನು ಬಲಹೀನ ಪ್ರಧಾನಮಂತ್ರಿ ಎಂದು ಜರಿಯಲು ಅವರಿಗೆ ಯಾವ ಹಕ್ಕಿದೆ ಎಂದು ಪ್ರಶ್ನಿಸಿದ ಸೋನಿಯಾ, ಎನ್ ಡಿಎ ಆಡಳಿತದಲ್ಲಿದ್ದಾಗ ಅಡ್ವಾಣಿ ಕೇಂದ್ರದ ಗೃಹ ಸಚಿವರಾಗಿದ್ದರು. ಆಗ ಏನಾಯಿತು ಎಂದು ಕಿಡಕಾರಿದ ಅವರು, ಕಂದಹಾರ್ ನಲ್ಲಿ ಅಪಹರಣ ಪ್ರಕರಣ ನಡೆಯಿತು. ದೇಶದ ಹೃದಯಭಾಗ ಸಂಸತ್ತಿನ ಮೇಲೆ ದಾಳಿ ನಡೆದಿದ್ದು ಸುಳ್ಳೇ ಇದೀಗ ಹೇಳಿ ಯಾರು ಬಲಹೀನ ಮುಖಂಡರು ಎಂದು ಸೋನಿಯಾ ಗಾಂಧಿ ಬಿಜೆಪಿ ಮತ್ತು ಅದರ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ದೇಶ ಇಂದು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಬೇಕಾದರೆ ಮನಮೋಹನ್ ಸಿಂಗ್ ಅವರ ಸಮರ್ಥ ನಾಯತಕ್ವವೇ ಕಾರಣ. ವಿಶ್ವ ಶ್ರೇಷ್ಠ ಆರ್ಥಿಕ ತಜ್ಞ ಎನಿಸಿರುವ ಮನಮೋಹನ್ ಸಿಂಗ್ ಹಾಗೂ ಚಿದಂಬರಂ ಅವರ ದೂರದೃಷ್ಟಿ ಫಲವಾಗಿ ಇಂದು ಆರ್ಥಿಕ ಹಿಂಜರಿತದಿಂದ ಭಾರತ ಕೆಂಗಟ್ಟಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಭಯೋತ್ಪಾದನೆ ಹಾಗಬ ಭಯೋತ್ಪದಕರ ಬಗ್ಗೆ ಮೃದುಧೋರಣೆ ಹೊಂದಿಲ್ಲ. ದೇಶದ್ರೋಹಿ ಕೃತ್ಯ ಎಸಗುವವರನ್ನು ಖಂಡಿತವಾಗಿಯು ಮಟ್ಟಹಾಕಲು ಕಾಂಗ್ರೆಸ್ ಸಿದ್ದ ಎಂದು ಸೋನಿಯಾ ಗಾಂಧಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications