ತೇಜಸ್ವಿ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ ಉದ್ಘಾಟಿಸುವರು. ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಚಿಂತಕರು ಆಗಿರುವ ಎ ಜೆ ಸದಾಶಿವ, ರಾಜೇಶ್ವರಿ ತೇಜಸ್ವಿ, ಭಾರತ್ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸಿ ಎಂ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರೊ. ವಿ ವೆಂಕಟಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 12 ಗಂಟೆ ಮೊದಲ ಗೋಷ್ಠಿ ನಡೆಯಲಿದೆ. ವಿಮರ್ಶಕ ನಟರಾಜ್ ಹುಳಿಯಾರ್ ಅಧ್ಯಕ್ಷತೆ ವಹಿಸುವರು. ತೇಜಸ್ವಿ ಕೃತಿಗಳಲ್ಲಿ ವೈಜ್ಞಾನಿಕ ಪರಿಕಲ್ಪನೆಗಳ ನಿರ್ವಹಣೆ ವಿಷಯದ ಮೇಲೆ ಡಾ ಕೆ ಪುಟ್ಟಸ್ವಾಮಿ ಮಂಡಿಸಲಿದ್ದಾರೆ. ತೇಜಸ್ವಿಯವರ ಮಿಲೇನಿಯಂ ಸರಣಿಯ ಓದು ಕುರಿತು ಡಾ ಕೆ ಶಿವಾರೆಡ್ಡಿ, ಕುವೆಂಪು ತೇಜಸ್ವಿ ತಾತ್ವಿಕ ಮಾದರಿಗಳು ಕುರಿತು ಡಾ ಎಂ ಎಸ್ ಆಶಾದೇವಿ ವಿಚಾರ ಹಂಚಿಕೊಳ್ಳಲಿದ್ದಾರೆ.
ಎರಡನೇ ಗೋಷ್ಠಿ ಮಧ್ಯಾಹ್ನ 2.15ಕ್ಕೆ ಆರಂಭವಾಗಲಿದ್ದು, ವಿಮರ್ಶಕ ರಾಜೇಂದ್ರ ಚೆನ್ನಿ ಅಧ್ಯಕ್ಷತೆ ವಹಿಸಲಿದ್ದಾರೆ. ತೇಜಸ್ವಿ ಬರಹಗಳಲ್ಲಿ ಮಾಯೆ ಮತ್ತು ಲೋಕ ಸಂಬಂಧ, ತೇಜಸ್ವಿ ಸಾಹಿತ್ ಮತ್ತು ನನ್ನ ಚಿಂತನೆ ಕುರಿತು ಡಾ ರಹಮತ್ ತರೀಕೆರೆ, ತೇಜಸ್ವಿಯವರ ಕಥನ ಸಾಹಿತ್ಯ ರಂಗ ರೂಪಕಗಳು ಕುರಿತು ಸಿ ಬಸವಲಿಂಗಯ್ಯ ವಿಚಾರ ಮಂಡಿಸಲಿದ್ದಾರೆ.
ಸಂಜೆ 4 ಗಂಟೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಸಮಾಜವಾದಿ ಚಿಂತಕ ಕಡಿದಾಳ್ ಶಾಮಣ್ಣ ಸಮಾರೋಪ ಭಾಷಣ ಮಾಡುವರು. ಪ್ರೊ ಟಿ ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ: ಮೂಡಿಗೆರೆ ಮಾಯವಿ ತೇಜಸ್ವಿ ನಾಡಿನಲ್ಲಿ ಚಾರಣ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications