ನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು

ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ ತಲೆ ಕತ್ತರಿಸಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಅದಕ್ಕೆ ಅವಕಾಶವಿಲ್ಲ. ಭಾರತ ಹಿಂದುಗಳ ರಾಷ್ಟ್ರವಲ್ಲ. ಅಲ್ಲಿ ಎಲ್ಲ ವರ್ಗ, ಧರ್ಮ, ಜಾತಿ ಜನರು ಇದ್ದಾರೆ. ಇಂತಹ ಹೊಡಿ ಬಡಿ ಸಂಸ್ಕೃತಿಯವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಕ್ರೋಶ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ
ತಲೆಕತ್ತರಿಸಿ ಹೇಳಿಕೆ; ರೇಣುಕಾಚಾರ್ಯ ವಿರುದ್ಧ ಕೇಸ್
ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು











Click it and Unblock the Notifications