ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು

By Staff
|
Google Oneindia Kannada News

Siddaramaiah
ಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ.

ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ ತಲೆ ಕತ್ತರಿಸಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಅದಕ್ಕೆ ಅವಕಾಶವಿಲ್ಲ. ಭಾರತ ಹಿಂದುಗಳ ರಾಷ್ಟ್ರವಲ್ಲ. ಅಲ್ಲಿ ಎಲ್ಲ ವರ್ಗ, ಧರ್ಮ, ಜಾತಿ ಜನರು ಇದ್ದಾರೆ. ಇಂತಹ ಹೊಡಿ ಬಡಿ ಸಂಸ್ಕೃತಿಯವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಅಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ
ತಲೆಕತ್ತರಿಸಿ ಹೇಳಿಕೆ; ರೇಣುಕಾಚಾರ್ಯ ವಿರುದ್ಧ ಕೇಸ್
ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X