ಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್

ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ ಪರಿಚಯ ಮಾಡಿಕೊಳ್ಳುತ್ತಾರೆ. ತಾವು ಚುನಾವಣೆಗೆ ನಿಂತ ಉದ್ದೇಶವನ್ನು ಅವರಲ್ಲಿ ಹೇಳಿಕೊಳ್ಳುತ್ತಾರೆ. ಮಂಗಳವಾರ ಜಯನಗರ ಸೌತ್ ಎಂಡ್ ವೃತ್ತದಿಂದ ಬಸ್ ಹತ್ತಿದ ಕ್ಯಾಪ್ಟನ್, ಬನ್ನೇರು ಘಟ್ಟ ರಸ್ತೆ, ಹೊಸೂರು ರಸ್ತೆಗಳಲ್ಲಿ ಸಂಚರಿಸಿದರು. ಸ್ಲಲ್ಪ ದೂರ ಕ್ರಮಿಸಿ ಕೆಳಗಿಳಿದು ಅಲ್ಲಿ ಸಿಗುವ ಜನರೊಂದಿಗೂ ಮಾತಾಡಿ, ಮತ್ತೊಂದು ಬಸ್ ಹಿಡಿದು ಹೊರಡುವ ಕ್ರಮವನ್ನು ಅವರು ಅನುಸರಿಸುತ್ತಿದ್ದಾರೆ.
ಐಟಿಬಿಟಿ ಹಾಗೂ ಇತರ ವಲಯದ ಉದ್ಯೋಗಿಗಳನ್ನು ಕಡ್ಡಾಯವಾಗಿ ಮತ ಚಲಾಯಿಸುವಂತೆ ಮನವೊಲಿಸುವುದು. ಜಾತಿ ಹಾಗೂ ದುಡ್ಡಿಗೆ ಮರುಳಾಗದಂತೆ ಜನ ಸಾಮಾನ್ಯರಿಗೆ ತಿಳುವಳಿಕೆ ಕೂಡುವುದು ಮುಖ್ಯ ಉದ್ದೇಶ ಎನ್ನುತ್ತಾರೆ ಗೋಪಿನಾಥ್. ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ನೋಂದಾಯಿಸಿ, ಮತದಾನದ ದಿನ ಪಿಕ್ ನಿಕ್ ಗೆ ಹೋಗಬೇಡಿ. ಬದಲಾವಣೆಗಾಗಿ ಮತ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications