ಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್

ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ ಪರಿಚಯ ಮಾಡಿಕೊಳ್ಳುತ್ತಾರೆ. ತಾವು ಚುನಾವಣೆಗೆ ನಿಂತ ಉದ್ದೇಶವನ್ನು ಅವರಲ್ಲಿ ಹೇಳಿಕೊಳ್ಳುತ್ತಾರೆ. ಮಂಗಳವಾರ ಜಯನಗರ ಸೌತ್ ಎಂಡ್ ವೃತ್ತದಿಂದ ಬಸ್ ಹತ್ತಿದ ಕ್ಯಾಪ್ಟನ್, ಬನ್ನೇರು ಘಟ್ಟ ರಸ್ತೆ, ಹೊಸೂರು ರಸ್ತೆಗಳಲ್ಲಿ ಸಂಚರಿಸಿದರು. ಸ್ಲಲ್ಪ ದೂರ ಕ್ರಮಿಸಿ ಕೆಳಗಿಳಿದು ಅಲ್ಲಿ ಸಿಗುವ ಜನರೊಂದಿಗೂ ಮಾತಾಡಿ, ಮತ್ತೊಂದು ಬಸ್ ಹಿಡಿದು ಹೊರಡುವ ಕ್ರಮವನ್ನು ಅವರು ಅನುಸರಿಸುತ್ತಿದ್ದಾರೆ.
ಐಟಿಬಿಟಿ ಹಾಗೂ ಇತರ ವಲಯದ ಉದ್ಯೋಗಿಗಳನ್ನು ಕಡ್ಡಾಯವಾಗಿ ಮತ ಚಲಾಯಿಸುವಂತೆ ಮನವೊಲಿಸುವುದು. ಜಾತಿ ಹಾಗೂ ದುಡ್ಡಿಗೆ ಮರುಳಾಗದಂತೆ ಜನ ಸಾಮಾನ್ಯರಿಗೆ ತಿಳುವಳಿಕೆ ಕೂಡುವುದು ಮುಖ್ಯ ಉದ್ದೇಶ ಎನ್ನುತ್ತಾರೆ ಗೋಪಿನಾಥ್. ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ನೋಂದಾಯಿಸಿ, ಮತದಾನದ ದಿನ ಪಿಕ್ ನಿಕ್ ಗೆ ಹೋಗಬೇಡಿ. ಬದಲಾವಣೆಗಾಗಿ ಮತ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications