ಚುನಾವಣೆ ನಂತರ ರಾಜ್ಯ ಸಂಪುಟ ವಿಸ್ತರಣೆ

ವಿರೋಧ ಪಕ್ಷಗಳ ಅಸಹಕಾರದ ನಡುವೆಯೂ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಸಮಾಧಾನವಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಭಾರತೀಯ ಜನತಾ ಪಕ್ಷ ಈ ಚುನಾವಣೆಯಲ್ಲಿ ದಾಖಲೆ ಜಯಗಳಿಸಲಿದೆ. ಕನಿಷ್ಠ 24 ಕ್ಷೇತ್ರದಲ್ಲಿ ಕಮಲ ಅರಳಲಿದೆ ಎಂದರು.
ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಆಯಾ ಕ್ಷೇತ್ರಗಳ ಉಸ್ತುವಾರಿ ವಹಿಸಿಕೊಂಡಿರುವ ಸಚಿವರು ಆಸಕ್ತಿಯಿಂದ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂಬುದನ್ನು ನಾವು ನೋಡುತ್ತಿದ್ದೇವೆ. ಉತ್ತಮ ಕಾರ್ಯನಿರ್ವಹಣೆ ತೋರಿಸದ ಸಚಿವರಿಗೆ ಕೊಕ್ ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಆಪರೇಷನ್ ಕಮಲ ಎಂದು ಬೆರಳು ತೋರಿಸುತ್ತಾರೆ. ಕಾಂಗ್ರೆಸ್ ವಲಸೆಗಾರರ ಪಕ್ಷ ಅಲ್ಲವೇ? ಸಿದ್ದರಾಮಯ್ಯ, ದೇಶಪಾಂಡೆ, ಉಗ್ರಪ್ಪ ಸೇರಿ ಅನೇಕರು ಎಲ್ಲಿಂದ ಬಂದವರು ಎಂಬುದನ್ನು ನೆನಪಿಸಿಕೊಂಡು ಆರೋಪ ಮಾಡಬೇಕು ಎಂದು ಯಡಿಯೂರಪ್ಪ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿರುವ ವಿ ಸೋಮಣ್ಣ ಅವರು ಸಂಪುಟ ಸಚಿವರಾಗುವ ಸಾಧ್ಯತೆಗಳಿವೆ. ಸಿಪಿ ಯೋಗೀಶ್ವರ ಗೆದ್ದರೆ ದೆಹಲಿಗೆ, ಸೋತರೆ?
(ದಟ್ಸ್ ಕನ್ನಡ ವಾರ್ತೆ)
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications