233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ತುಮಕೂರು ಲೋಕಸಭೆ ಕ್ಷೇತ್ರದ ವಿವರ | Tumkur | JS Basavraju | MP Kodandaramaiah | Gowrishankar Swamij| | Lok Sabha election 2009 | ತುಮಕೂರು ಲೋಕಸಭೆ ಕ್ಷೇತ್ರದ ವಿವರ - Kannada Oneindia

ತುಮಕೂರು ಲೋಕಸಭೆ ಕ್ಷೇತ್ರದ ವಿವರ

ಬೆಂಗಳೂರು, ಏ. 9 : ಬೆಂಗಳೂರಿನಿಂದ ಕೇವಲ 75 ಕಿಮೀ ದೂರದಲ್ಲಿದ್ದರೂ ಅಭಿವೃದ್ದಿ ಕಾಣದ ಕ್ಷೇತ್ರ. ರಾಗಿ, ತೆಂಗು, ಅಡಿಕೆ, ಶೇಂಗಾ, ರೇಷ್ಮೆ ಕ್ಷೇತ್ರದ ಪ್ರಮುಖ ಬೆಳೆ. ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು, ಶೈಕ್ಷಣಿಕ ಸಂಸ್ಥೆಯನ್ನು ಯಾವ ರೀತಿ ನಡೆಸಬೇಕೆನ್ನುವುದಕ್ಕೆ ಮಾದರಿಯಾಗಿರುವ ಸಿದ್ದಗಂಗಾ ಮಠ, ಕೈದಾಳ, ಗೊರವನಹಳ್ಳಿಯಂತ ದೇವಸ್ಥಾನಗಳು ಕ್ಷೇತ್ರದ ಪ್ರಮುಖ ಆಕರ್ಷಣೆ. ರಾಜ್ಯದ ರಾಜಧಾನಿಗೆ ಸಮೀಪದಲ್ಲಿದ್ದರೂ ಹಿಂದುಳಿದ ಜಿಲ್ಲೆಗಳಲ್ಲಿ ಎರಡನೇ ಸ್ಥಾನ ಪಡೆದಿದೆ ಎನ್ನುವ ಕುಖ್ಯಾತಿ.

ಕ್ಷೇತ್ರ ವಿಂಗಡಣೆಯ ನಂತರ ಚಿಕ್ಕಬಳ್ಳಾಪುರಕ್ಕೆ ಸೇರಿದ್ದ ಕೊರಟಗೆರೆ ಮತ್ತು ಮಧುಗಿರಿ ತಾಲೂಕುಗಳು ಈಗ ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಾಗೇ ಹುಲಿಯೂರು ದುರ್ಗಾ ಮತ್ತು ಕುಣಿಗಲ್ ವಿಧಾನಸಭಾ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಹೋಗಿದೆ. ಕ್ಷೇತ್ರದ ಕಿರು ಪರಿಚಯ ಈ ರೀತಿ ಇದೆ.

ಕ್ಷೇತ್ರ - ತುಮಕೂರು
ಸ್ಪರ್ಧಿಸಿರುವ ಅಭ್ಯರ್ಥಿಗಳು
* ಕಾಂಗ್ರೆಸ್ - ಕೋದಂಡರಾಮಯ್ಯ
* ಬಿಜೆಪಿ - ಜಿ ಎಸ್ ಬಸವರಾಜ್
* ಜನತಾದಳ - ಮುದ್ದಹನುಮೇ ಗೌಡ
* ಬಿಎಸ್ಪಿ - ಚಿತ್ರನಟ ಅಶೋಕ್
* ಎಸ್ಪಿ - ಗೌರಿಶಂಕರ್ ಸ್ವಾಮೀಜಿ

ಕ್ಷೇತ್ರ ವ್ಯಾಪ್ತಿಯ ತಾಲೂಕುಗಳು -
* ಚಿಕ್ಕನಾಯಕನ ಹಳ್ಳಿ
* ಮಧುಗಿರಿ
* ಗುಬ್ಬಿ
* ಕೊರಟಗೆರೆ
* ತುರುವೇಕೆರೆ
* ತಿಪಟೂರು
* ತುಮಕೂರು ನಗರ
* ತುಮಕೂರು ಗ್ರಾಮಾಂತರ.

* ಮತದಾನದ ದಿನಾಂಕ - ಏಪ್ರಿಲ್ 23

* ಒಟ್ಟು ಮತದಾರರು - 13.70 ಲಕ್ಷ
* ಪುರುಷರು - 6.96 ಲಕ್ಷ
* ಮಹಿಳೆಯರು - 6.74 ಲಕ್ಷ

ಜಾತಿವಾರು ಲೆಕ್ಕಾಚಾರ
* ಒಕ್ಕಲಿಗ -2.57 ಲಕ್ಷ
* ಲಿಂಗಾಯತ - 2.49 ಲಕ್ಷ,
* ಒಬಿಸಿ - 3.99 ಲಕ್ಷ
* ಮುಸ್ಲಿಂ 1.35 ಲಕ್ಷ
* ಕುರುಬ - 1.88 ಲಕ್ಷ
* ಎಸ್ ಸಿ - 1.43 ಲಕ್ಷ * ಎಸ್ ಟಿ - 83 ಸಾವಿರ
* ತಿಗಳ - 77 ಸಾವಿರ
* ಗೊಲ್ಲ - 66 ಸಾವಿರ
* ಉಪ್ಪಾರ 35 ಸಾವಿರ
* ದೇವಾಂಗ 22 ಸಾವಿರ

ಕ್ಷೇತ್ರದಿಂದ ಆಯ್ಕೆ ಬಯಸಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಗಮನಕ್ಕೆ ಕೆಲವೊಂದು ಸಮಸ್ಯೆಗಳ ಪಟ್ಟಿ :

* ಹಿಂದುಳಿದಿರುವುದರಿಂದ ಉದ್ಯೋಗ ಅರಸಿ ನಗರಕ್ಕೆ ಯುವಜನತೆಯ ಗುಳೇ
* ಬಡತನ, ಕೊಳೆಗೇರಿ, ಕುಡಿಯುವ ನೀರಿನ ಕೊರತೆ ಹಾಗು ನೀರಾವರಿ
* ವಸತಿ ಸಮಸ್ಯೆ,
* ರಾಜಧಾನಿಗೆ ಸಮೀಪವಿರುವುದರಿಂದ ರಿಯಲ್ ಎಸ್ಟೇಟ್ ಪ್ರಾಭಲ್ಯ
* ಕೃಷಿಭೂಮಿ ಪರಭಾರೆ

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+