ಕಾಂಗ್ರೆಸ್ ಸಂಸದ ಜಿಂದಾಲ್ ಮೇಲೆ ಚಪ್ಪಲಿ ಎಸೆತ

ಕುರುಕ್ಷೇತ್ರ ಲೋಕಸಭೆಗೆ ಉದ್ಯಮಿ ನವೀನ್ ಜಿಂದಾಲ್ ಸ್ಪರ್ಧಿಸಿದ್ದಾರೆ. ಇಂದು ಚುನಾವಣಾ ರ್ಯಾಲಿಯಲ್ಲಿ ಅವರು ಭಾಗವಹಿಸಿದ್ದರು. ಕಿಕ್ಕಿರಿದು ತುಂಬಿದ್ದ ಸಭೆಯಿಂದ ರಾಮ್ ಕುಮಾರ್ ಎಂಬ ನಿವೃತ್ತ ಶಿಕ್ಷಕ ಅವರ ಕಡೆಗೆ ಬಲವಾಗಿ ಚಪ್ಪಲಿ ಎಸೆದ. ಆದರೆ ಅದು ಗುರಿತಪ್ಪಿತು. ಕಾಂಗ್ರೆಸ್ ಪಕ್ಷದ ನೀಚ ರಾಜಕೀಯದಿಂದ ಬೇಸತ್ತು ತಾವು ಚಪ್ಪಲಿ ಎಸೆದಿದ್ದಾಗಿ ರಾಮ್ ಕುಮಾರ್ ನಂತರ ತಿಳಿಸಿದ್ದಾರೆ.
ಚಪ್ಪಲಿ ಎಸೆದ ಮರುಕ್ಷಣವೇ ಪೊಲೀಸರು ರಾಮ್ ಕುಮಾರ್ ಅವರನ್ನು ವಶಕ್ಕೆ ತೆಗೆದುಕೊಂಡು ರ್ಯಾಲಿಯಿಂದ ಆಚೆಗೆ ಕೊಂಡೊಯ್ದರು. ಮದ್ಯದ ಅಮಲಿನಲ್ಲಿ ಅವರು ಚಪ್ಪಲಿ ಎಸೆದಿರುವುದಾಗಿ ಜಿಂದಾಲ್ ತಿಳಿಸಿದರು. ಪಿ.ಚಿದಂಬರಂ ಮೇಲೆ ಶೂ ಎಸೆತದ ಪರಿಣಾಮ ಜಗದೀಶ್ ಟೈಟ್ಲರ್ ತಲೆದಂಡ ತೆರಬೇಕಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
(ಏಜೆನ್ಸೀಸ್)
ಗೃಹ ಸಚಿವ ಚಿದಂಬರಂ ಮೇಲೆ ಶೂ ಎಸೆತ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications