206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpgnews"> ಹಿರೇಗುಂಟನೂರು ಶ್ರೀ ದ್ಯಾಮಲಾಂಬ ಉತ್ಸವಕ್ಕೆ ಬನ್ನಿ | Hindu Templ Utsav | Chitradurga | Hierguntanuru Dyamalamba | Temples of Karntaka | ಹಿರೇಗುಂಟನೂರು ಶ್ರೀ ದ್ಯಾಮಲಾಂಬ ಉತ್ಸವಕ್ಕೆ ಬನ್ನಿ - Kannada Oneindia

ಹಿರೇಗುಂಟನೂರು ಶ್ರೀ ದ್ಯಾಮಲಾಂಬ ಉತ್ಸವಕ್ಕೆ ಬನ್ನಿ

ಚಿತ್ರದುರ್ಗ,ಏ,10: ಇತಿಹಾಸ ಪ್ರಸಿದ್ದ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಗ್ರಾಮದ ಶ್ರೀ ದ್ಯಾಮಲಾಂಬ ಅಮ್ಮನವರ ಜಾತ್ರಾ ಕಾರ್ಯಕ್ರಮವು ಇದೇ ಏಪ್ರಿಲ್ 12 ರಿಂದ 18 ರವರೆಗೆ ನಡೆಯಲಿದೆ. ಜಾತ್ರಾ ಕಾರ್ಯಕ್ರಮದಂತೆ ಏ.12 ರಂದು ಕಲ್ಯಾಣೋತ್ಸವ, ಏ.13 ರಂದು ನವಿಲು ಉತ್ಸವ, ಏ.14 ರಂದು ಅಶ್ವೋತ್ಸವ, ಏ.15 ರಂದು ಮೀಸಲು ಪೂಜೆ ಹಾಗೂ 16 ರಂದು ಬೆಳಿಗ್ಗೆ 7 ಗಂಟೆಗೆ ಗಜೋತ್ಸವ ಪೂಜಾ ಕಾರ್ಯಕ್ರಮ ನಡೆಯಲಿದೆ.

ಏ.16 ರಂದು ಗುರುವಾರ ಸಂಜೆ 4 ಗಂಟೆಗೆ ಶ್ರೀದೇವಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಏ.17 ರಂದು ಶುಕ್ರವಾರ ಸಂಜೆ 5 ಗಂಟೆಗೆ ಶಿಡಿ ಉತ್ಸವ ಹಾಗೂ ಸಂಜೆ 7 ಗಂಟೆಗೆ ಶ್ರೀದೇವಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಯಲಿದೆ. ಏ. 18 ರಂದು ಶನಿವಾರ ಬೆಳಿಗ್ಗೆ 7 ಗಂಟೆಗೆ ಅವಭೃತೋತ್ಸವ ಕಾರ್ಯಕ್ರಮ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ವ್ಯವಸ್ಥಾಪಕ ಸಮಿತಿಯು ಕೋರಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+