ಎರಡನೇ ಹಂತದ ಚುನಾವಣೆಗೆ 237 ನಾಮಪತ್ರ

ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:
ಧಾರವಾಡ: 23
ಮೈಸೂರು:23
ಮಂಡ್ಯ: 28
ಚಾಮರಾಜನಗರ:16
ಶಿವಮೊಗ್ಗ:17
ಹಾಸನ:17
ದಕ್ಷಿಣ ಕನ್ನಡ:17
ಉಡುಪಿ-ಚಿಕ್ಕಮಗಳೂರು:13
ದಾವಣಗೆರೆ :36
ಹಾವೇರಿ:23
ಬಾಗಲಕೋಟೆ: 24
ಒಟ್ಟು : 237
ನೀತಿ ಸಂಹಿತೆ ಉಲ್ಲಂಘನೆ
ರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 191 ಪ್ರಕರಣ ದಾಖಲಿಸಲಾಗಿದ್ದು ಅವರುಗಳ ಪಕ್ಷವಾರು ವಿವರ ಹೀಗಿದೆ:
ಬಿಎಸ್ಪಿ -8, ಬಿಜೆಪಿ-65, ಕಾಂಗ್ರೆಸ್- 35, ಸಿಪಿಐಎಂಎಲ್- 2, ಜೆಡಿಎಸ್ 24, ಇತರೆ- 57. ಮುಳಬಾಗಲಿನಲ್ಲಿ ಬುಧವಾರ ರೂ. 15 ಲಕ್ಷ ಮೌಲ್ಯದ 771 ಪೆಟ್ಟಿಗೆಯಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಮದ್ಯವನ್ನು ಮಧ್ಯಪ್ರದೇಶದಿಂದ ಸಾಗಿಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ತಿಳಿಸಿದರು.
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಒಟ್ಟು 899 ಪ್ರಕರಣ ದಾಖಲಿಸಲಾಗಿದ್ದು ಅದರಲ್ಲಿ ಅತಿ ಹೆಚ್ಚು ಅಂದರೆ 225 ಪ್ರಕರಣಗಳು ಬಳ್ಳಾರಿಯಲ್ಲಿ ದಾಖಲಾಗಿವೆ ಎಂದು ಅವರು ತಿಳಿಸಿದರು. ದಾಖಲಾದ ಪ್ರಕರಣಗಳ ಜಿಲ್ಲಾವಾರು ವಿವರ ಹೀಗಿದೆ.
ಬಳ್ಳಾರಿ - 225, ಶಿವಮೊಗ್ಗ- 104, ಬೆಳಗಾವಿ- 82, ಚಾಮರಾಜನಗರ-73, ರಾಯಚೂರು 59, ಬೀದರ್- 14. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಉತ್ತರಕನ್ನಡದ ಅಭ್ಯರ್ಥಿ ಅನಂತಕುಮಾರ ಹೆಗಡೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಚುನಾವಣಾ ಆಯೋಗವು ಅವರಿಗೆ ವಾಗ್ದಂಡನೆ ವಿಧಿಸಿದೆ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications