ಎರಡನೇ ಹಂತದ ಚುನಾವಣೆಗೆ 237 ನಾಮಪತ್ರ

ನಾಮಪತ್ರ ಸಲ್ಲಿಕೆಯ ಕ್ಷೇತ್ರವಾರು ವಿವರ ಹೀಗಿದೆ:
ಧಾರವಾಡ: 23
ಮೈಸೂರು:23
ಮಂಡ್ಯ: 28
ಚಾಮರಾಜನಗರ:16
ಶಿವಮೊಗ್ಗ:17
ಹಾಸನ:17
ದಕ್ಷಿಣ ಕನ್ನಡ:17
ಉಡುಪಿ-ಚಿಕ್ಕಮಗಳೂರು:13
ದಾವಣಗೆರೆ :36
ಹಾವೇರಿ:23
ಬಾಗಲಕೋಟೆ: 24
ಒಟ್ಟು : 237
ನೀತಿ ಸಂಹಿತೆ ಉಲ್ಲಂಘನೆ
ರಾಜ್ಯದಲ್ಲಿ ವಿವಿಧ ಪಕ್ಷಗಳಿಂದ ನೀತಿ ಸಂಹಿತೆ ಉಲ್ಲಂಘನೆಯ 191 ಪ್ರಕರಣ ದಾಖಲಿಸಲಾಗಿದ್ದು ಅವರುಗಳ ಪಕ್ಷವಾರು ವಿವರ ಹೀಗಿದೆ:
ಬಿಎಸ್ಪಿ -8, ಬಿಜೆಪಿ-65, ಕಾಂಗ್ರೆಸ್- 35, ಸಿಪಿಐಎಂಎಲ್- 2, ಜೆಡಿಎಸ್ 24, ಇತರೆ- 57. ಮುಳಬಾಗಲಿನಲ್ಲಿ ಬುಧವಾರ ರೂ. 15 ಲಕ್ಷ ಮೌಲ್ಯದ 771 ಪೆಟ್ಟಿಗೆಯಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಮದ್ಯವನ್ನು ಮಧ್ಯಪ್ರದೇಶದಿಂದ ಸಾಗಿಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ತಿಳಿಸಿದರು.
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಒಟ್ಟು 899 ಪ್ರಕರಣ ದಾಖಲಿಸಲಾಗಿದ್ದು ಅದರಲ್ಲಿ ಅತಿ ಹೆಚ್ಚು ಅಂದರೆ 225 ಪ್ರಕರಣಗಳು ಬಳ್ಳಾರಿಯಲ್ಲಿ ದಾಖಲಾಗಿವೆ ಎಂದು ಅವರು ತಿಳಿಸಿದರು. ದಾಖಲಾದ ಪ್ರಕರಣಗಳ ಜಿಲ್ಲಾವಾರು ವಿವರ ಹೀಗಿದೆ.
ಬಳ್ಳಾರಿ - 225, ಶಿವಮೊಗ್ಗ- 104, ಬೆಳಗಾವಿ- 82, ಚಾಮರಾಜನಗರ-73, ರಾಯಚೂರು 59, ಬೀದರ್- 14. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಉತ್ತರಕನ್ನಡದ ಅಭ್ಯರ್ಥಿ ಅನಂತಕುಮಾರ ಹೆಗಡೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಚುನಾವಣಾ ಆಯೋಗವು ಅವರಿಗೆ ವಾಗ್ದಂಡನೆ ವಿಧಿಸಿದೆ ಎಂದು ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications