ಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?

ಏಪ್ರಿಲ್ 20 ರಂದು ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ನಿವೃತ್ತರಾಗಲಿದ್ದು, ಬಳಿಕ ಸುಧಾಕರರಾವ್ ಅವರು ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ದಕ್ಷಿಣದಿಂದ ಒಬ್ಬ ಪ್ರತಿನಿಧಿ ಬೇಕೆಂದು ರಾವ್ ಅವರ ಹೆಸರನ್ನು ಈ ಮುಂಚೆ ಸೂಚಿಸಲಾಗಿತ್ತು. ಆದರೆ ಕಳೆದ ರಾತ್ರಿ ವಿಎಸ್ ಸಂಪಂತ್ ಅವರ ಆಯ್ಕೆಗೆ ಪ್ರಧಾನಿ ಅಂಕಿತ ಹಾಕಿದ್ದಾರೆ.
ಸೋನಿಯಾ ಗಾಂಧಿ ಅವರು ಎರಡು ದಿನಗಳ ಹಿಂದಷ್ಟೇ ಆಂಧ್ರದ ಕರೀಂನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರು. ಆಂಧ್ರದ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರು ಸಂಪಂತ್ ಅವರ ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಇದುವರೆಗೂ ಸಂಭವನೀಯ ಪಟ್ಟಿಯಲ್ಲಿರ ಸಂಪತ್ ದೀಢಿರನೇ ಹುದ್ದೆಗೆ ಆಯ್ಕೆ ಆಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.
ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಜಾನಿ ಜೋಸೆಫ್, ಕರ್ನಾಟಕದ ಮುಖ್ಯಕಾರ್ಯದರ್ಶಿ ಸುಧಾಕರ್ ರಾವ್, ಮಾಜಿ ಶಕ್ತಿ ಇಲಾಖೆ ಕಾರ್ಯದರ್ಶಿ ಅನಿಲ್ ರಾಜ್ದಾನ್ ಹಾಗೂ ಕಾನೂನು ಕಾರ್ಯದರ್ಶಿ ಟಿಕೆ ವಿಶ್ವನಾಥನ್ ಅವರಿಗಿಂತ 1973 ನೇ ಐಎಎಸ್ ಅಧಿಕಾರಿಗಳ ತಂಡದಿಂದ ಹೊರಬಂದಿರುವ ಸಂಪಂತ್ ಅವರ ಅನುಭವ ಕಮ್ಮಿ ಎಂಬುದು ಸರ್ವವೇದ್ಯವಾಗಿದ್ದರೂ ಸರ್ಕಾರದ ಈ ಕ್ರಮ ಹಲವು ಗುಮಾನಿಗೆ ಈಡುಮಾಡಿದೆ.
(ದಟ್ಸ್ ಕನ್ನಡವಾರ್ತೆ)
ಸುಧಾಕರರಾವ್ ಕೇಂದ್ರ ಚು ಆಯುಕ್ತರಾಗಿ ನೇಮಕ ?
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications