ಮಹಾಜನ್ ಸಹೋದರರ ಜಗಳ ಮತ್ತೊಮ್ಮೆ ಬೀದಿಗೆ

ಪ್ರಮೋದ್ ನ ಕಾಮುಕತನದಿಂದ ಬೇಸತ್ತ ಪತ್ನಿ ರೇಖಾ ಅವರು ವಿಚ್ಚೇದನ ಪಡೆಯಬಯಸಿದ್ದರು. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಆಕೆ ದೂರು ಸಲ್ಲಿಸಿದ್ದರು ಎಂದು ಪ್ರವೀಣ್ ಹೇಳಿಕೆ ಉಲ್ಲೇಖಿಸಿ ಪ್ರಮುಖ ಮರಾಠಿ ಪತ್ರಿಕೆಯೊಂದು ಲೇಖನ ಪ್ರಕಟಿಸಿದೆ. ಪ್ರಮೋದ್ ಮಹಾಜನ್ ಅವರನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರವೀಣ್ ಮಹಾಜನ್ ಜೈಲಿನಲ್ಲಿ ಮೈ ಅಲ್ಬಮ್ ಪುಸ್ತಕವೊಂದನ್ನು ಬರೆದಿದ್ದು, ಅದರ ಆಯ್ದ ಭಾಗಗಳನ್ನು ಪತ್ರಿಕೆ ಪ್ರಕಟಿಸಿದೆ.
ಉತ್ತಮ ಸಂಘಟಕನಾಗಿದ್ದ ಪ್ರಮೋದ್ ಪರಸ್ತ್ರೀಯರ ಬಗ್ಗೆ ಭಾರಿ ವ್ಯಾಮೋಹ ಇಟ್ಟುಕೊಂಡಿದ್ದರು. ತಾಕತ್ತಿನ ವ್ಯಕ್ತಿತ್ವದ ಪ್ರಮೋದ್ ಎಂತವರನ್ನೂ ಹೆದರಿಸುವ ಗಟ್ಟಿಗುಂಡಿಗೆಯನ್ನು ಹೊಂದಿದ್ದ ವ್ಯಕ್ತಿ ಎಂದಿರುವ ಬರೆದಿರುವ ಪ್ರವೀಣ್, ಪ್ರಮೋದ್ ಗೆ ಉತ್ತಮ ಸಂಪರ್ಕವಿತ್ತು. ಅಮೆರಿಕಾ, ಇಸ್ರೇಲ್ ಮತ್ತು ಇಂಗ್ಲೆಂಡ್ ಗೆ ಪದೆಪದೇ ಪ್ರವಾಸ ಹೋಗುತ್ತಿದ್ದಾಗ ಪರಸ್ತ್ರೀಯರನ್ನು ಕರೆದುಕೊಂಡು ಹೋಗುತ್ತಿದ್ದರು ಎಂದು ಮೈ ಅಲ್ಬಮ್ ನಲ್ಲಿ ಬರೆದುಕೊಂಡಿದ್ದಾರೆ ಎಂದು ಪತ್ರಿಕೆ ಪ್ರಕಟಿಸಿದೆ.
ಮೂರು ವರ್ಷಗಳ ಹಿಂದೆ ಪಿಸ್ತೂಲ್ ಬಳಸಿ ಪ್ರವೀಣ್ ತನ್ನ ಸಹೋದರರನ್ನು ಕೊಂದು ಹಾಕಿದ್ದರು. ಈಗ ಲೇಖನಿ ಉಪಯೋಗಿಸಿ ಮತ್ತೆ ಅವರನ್ನು ಕೊಂದರು ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications