27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ | BJP | LK Advani | Sonia Gandhi | Lok Sabha election 2009 | Congress | Terrorist | ಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ - Kannada Oneindia

ಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ

Sonia Gandhi must apologise for attacking BJP: Advani
ತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಅಡ್ವಾಣಿ ಆಗ್ರಹಿಸಿದ್ದಾರೆ.

ಜಾರ್ಖಂಡ್ ನಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಅಡ್ವಾಣಿ, ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಿಂದ ದೇಶದ ಭದ್ರತೆ, ಸಮಗ್ರತೆ ಹಾಗೂ ಏಕತೆಗೆ ಅಪಾಯವಿದೆಯೇ ? ನಾವು ದೇಶಿಯ ಭಯೋತ್ಪಾದಕರೇ ? ಎಂದು ಪ್ರಶ್ನಿಸಿದರು. ಸೋನಿಯಾ ಗಾಂಧಿ ಬಿಜೆಪಿ ಪಕ್ಷ ಹಾಗೂ ಆರ್ ಎಸ್ಎಸ್ ವಿರುದ್ಧ ನೀಡಿರುವ ಗಂಭೀರ ಆರೋಪಕ್ಕೆ ಸ್ಪಷ್ಟ ಕಾರಣ ನೀಡಬೇಕು. ತಪ್ಪಿದ್ದಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

1962 ಮತ್ತು 65 ರಲ್ಲಿ ದೇಶದ ಮೇಲೆ ಯುದ್ಧವಾದಾಗ ಸಂಘ ವರಿವಾರದ ಕಾರ್ಯ ಶ್ಲಾಘನೀಯ. ಇದನ್ನು ಅಂದಿನ ನಾಯಕರಾದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಕೂಡಾ ಮುಕ್ತ ಕಂಠದಿಂದ ಆರ್ ಎಸ್ ಎಸ್ ಕಾರ್ಯವನ್ನು ಪ್ರಶಂಸಿದ್ದಾರೆ. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಸೋನಿಯಾ ಗಾಂಧಿ ಮೊದಲು ತಿಳಿದುಕೊಳ್ಳಲಿ, ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಆರೋಪ ಮಾಡಿರುವುದು ಅಕ್ಷ್ಯಮ್ಯ. ಈ ಕೂಡಲೇ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ, ಅವರ ವಿರುದ್ಧ ಆಂದೋಲನ ನಡೆಸಲಾಗುವುದು ಎಂದು ಅಡ್ವಾಣಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+