ಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ

ಈಗಾಗಲೇ ಅನೇಕ ಬಾಲಿವುಡ್ ನಟನಟಿಯರು ನಿರ್ಧಿಷ್ಟ ಪಕ್ಷದೊಂದಿಗೆ ಗುರುತಿಸಿಕೊಂಡು ಚುನಾವಣೆಯಲ್ಲಿ ಬಿಜಿಯಾಗಿದ್ದಾರೆ. ಆದರೆ ಸಲ್ಮಾನ್ ಖಾನ್ ಮಾತ್ರ, ರಾಜಕೀಯ ಪ್ರವೇಶಿಸದೆ ತನ್ನ ಸ್ನೇಹಿತರಿಗಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಉತ್ತರ ಪ್ರದೇಶದ ಉನ್ನಾವ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅನು ಟಂಡನ್ ಅವರ ಪರ ಪ್ರಚಾರ ಮಾಡಿ ಕೈ ಬಿಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಇನ್ನೊಂದಡೆ ಪಂಜಾಬ್ ನ ಗುರುದಾಸ್ ಪುರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅಖಾಡಕ್ಕಿಳಿದಿರುವ ವಿನೋದ್ ಖನ್ನಾ ಪರ ಪ್ರಚಾರ ನಡೆಸುತ್ತಿರುವ ಸಲ್ಲೂ, ಕಮಲಕ್ಕೆ ಮಾತ್ರ ನಿಮ್ಮ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದು ಸಲ್ಲೂ ಅಭಿಮಾನಿಗಳಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ. ತಮ್ಮ ನೆಚ್ಚಿನ ನಟನ ಪಕ್ಷಕ್ಕೆ ಮತ ನೀಡಬೇಕೆನ್ನುವ ಕೊಟ್ಯಂತರ ಮತದಾರರು ತಾವು ಯಾವ ಪಕ್ಷಕ್ಕೆ ಮತ ನೀಡಬೇಕು ಎಂದು ಸಲ್ಮಾನ್ ಖಾನ್ ಅವರನ್ನೇ ಕೇಳುವಂತ ಪರಿಸ್ಥಿತಿ ಉಂಟಾಗಿದೆ.
ಬಿಜೆಪಿ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕ್ರಿಯೆ ನೀಡಿರುವ ಸಲ್ಮಾನ್ ಖಾನ್, ನಾನು ಯಾವುದೇ ಪಕ್ಷದ ಪರವಾಗಿ ಮಾಡುತ್ತಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ. ನನ್ನ ಸ್ನೇಹಿತರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರನ್ನು ಗೆಲ್ಲಿಸುವುದೇ ನನ್ನ ಪ್ರಚಾರದ ಉದ್ದೇಶ ಅವರು ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications