ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ

Rahul to tour Karnataka today
ಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ.

ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ ಸಭೆ ನಡೆಯಲಿದೆ. ಅದಾದ ನಂತರ ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ, 2.30ಕ್ಕೆ ದೇವನಹಳ್ಳಿಯಲ್ಲಿ ನಡೆಯುವ ಸಭೆಗಳಲ್ಲಿ ಭಾಗವಹಿಸುವರು. ಸಂಜೆ 5 ಕ್ಕೆ ಬೆಂಗಳೂರು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಸಭೆಯಲ್ಲೂ ಭಾಗವಹಿಸಿ, ರಾತ್ರಿಯೇ ದೆಹಲಿಗೆ ತೆರಳುವರು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+