ಆಂಧ್ರದಲ್ಲೊಬ್ಬ ಕಲಿಯುಗದ ಬೇಡರಕಣ್ಣಪ್ಪ !!
ಹೈದರಾಬಾದ್, ಏ. 17 : ಅಂದು ಬೇಡರಕಣ್ಣಪ್ಪ ತಾನು ನಂಬಿದ ತನ್ನ ಆರಾಧ್ಯ ದೇವರು ಶಿವನಿಗಾಗಿ ತನ್ನ ಕಣ್ಣುಗುಡ್ಡೆಯನ್ನು ಕಿತ್ತು ದೇವರಿಗೆ ದಾನ ನೀಡಿದ ಕಥೆ ಪುರಾಣ ಕಾಲದ್ದು. ತಾನು ನಂಬಿದ ದೇವರಿಗೆ ತನ್ನೆರಡೂ ಕಣ್ಣುಗಳನ್ನು ಕಿತ್ತುಕೊಟ್ಟ ಭೂಪ ಕಥೆಯನ್ನು ಇತ್ತಿಚೆಗೆ ಕರ್ನಾಟಕದಲ್ಲಿ ನೋಡಿದ್ದಾಗಿದೆ. ಆದರೆ, ಆಂದ್ರಪ್ರದೇಶದಲ್ಲೊಬ್ಬ ಪಿತ್ತ ನೆತ್ತಿಗೇರಿದ ಅಭಿಮಾನಿಯೊಬ್ಬ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಚುನಾವಣೆಯಲ್ಲಿ ಮತ್ತೆ ಗೆದ್ದು ಬರಲೆಂದು ತನ್ನ ನಾಲಿಗೆಯನ್ನು ಕತ್ತರಿಸಿ ದೇವರಿಗೆ ಹರಕೆ ಒಪ್ಪಿಸುವುದೇ !
ಪಶ್ಚಿಮ ಗೋದಾವರಿ ಜಿಲ್ಲೆಯವನಾಗಿರುವ ಮಹೇಶ್ ಅನ್ನುವ ಕಾಂಗ್ರೆಸ್ ಕಾರ್ಯಕರ್ತ ಹರಿತವಾದ ಬ್ಲೇಡನಲ್ಲಿ ನಾಲಿಗೆ ಕತ್ತರಿಸಿ ಇಲ್ಲಿನ ಶ್ರೀನಗರ ಕಾಲೋನಿಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿನ ಹುಂಡಿಗೆ ಹಾಕಿದ್ದಾನೆ. ನಂತರ ತೀವ್ರ ರಕ್ತಸ್ರಾವಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಪೊಲೀಸರು ಆತನನ್ನು ದಾಖಲಿಸಿದ್ದಾರೆ.
ಬಿಸಿರಕ್ತದ ಹುಮ್ಮಸ್ಸಿನಲ್ಲೋ ಅಥವಾ ರಾಜಕೀಯ ನಾಯಕರುಗಳನ್ನು ಓಲೈಸಲೆಂದೋ ತೆಗೆದುಕೊಳ್ಳುವ ಇಂತಹ ಹುಂಬು ನಿರ್ಧಾರ ಅದೆಷ್ಟು ಸರಿಯೋ ತಪ್ಪೋ, ಸದ್ಯಕ್ಕೆ ನೋವು ತಿನ್ನುತ್ತಿರುವುದು ಮಾತ್ರ ತಲೆ ಕೆಟ್ಟ ಅಭಿಮಾನವೇ?
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications