ಶ್ರೀಲಂಕಾದಲ್ಲಿ ಆತ್ಮಹತ್ಯಾ ದಾಳಿ , 17 ಸಾವು
ಕೊಲಂಬೊ, ಏ. 20 : ಶ್ರೀಲಂಕಾ ದ್ವೀಪದ ಉತ್ತರ ಭಾಗದಲ್ಲಿ ತಮಿಳು ಉಗ್ರರು ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ 17 ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಪುತ್ತುಮಾಟಳನ ಎನ್ನುವ ದಾಳಿ ನಿರೋಧಕ ವಲಯದಲ್ಲಿ ಈ ದಾಳಿಯನ್ನು ಉಗ್ರರು ನಡೆಸಿದ್ದಾರೆ.
ಈ ಪ್ರದೇಶದಲ್ಲಿದ್ದ ಸುಮಾರು ಹತ್ತು ಸಾವಿರದಷ್ಟು ಶ್ರೀಲಂಕಾದ ತಮಿಳು ನಾಗರಿಕರನ್ನು ರಕ್ಷಿಸುವ ಕೆಲಸದಲ್ಲಿ ಶ್ರೀಲಂಕಾ ಸೇನೆ ನಿರತವಾಗಿದ್ದಾಗ ಎಲ್ ಟಿಟಿಇ ಉಗ್ರರು ಈ ದಾಳಿ ನಡೆಸಿದ್ದಾರೆಂದು ಶ್ರೀಲಂಕಾ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ. ಶ್ರೀಲಂಕಾ ಉತ್ತರ ಭಾಗದ 20 ಕಿ.ಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಇನ್ನೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನಾಗರಿಕರು ವಾಸಿಸುತ್ತಿದ್ದು, ಈ ಪ್ರದೇಶ ಇನ್ನೂ ಎಲ್ ಟಿಟಿಇ ವಶದಲ್ಲಿದೆ ಎಂದು ಸಚಿವಾಲಯ ಹೇಳಿಕೆ ನೀಡಿದೆ. 1983ರಿಂದ ಎಲ್ ಟಿಟಿಇ ಮತ್ತು ಶ್ರೀಲಂಕಾ ಸೇನೆ ನಡುವೆ ನಡೆಯುತ್ತಿರುವ ಈ ಕಾಳಗದಲ್ಲಿ ಸುಮಾರು ಎಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications