ಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ

ತಾವು ನೀಡುವ ಹಣ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎನ್ನುವುದು ಈ ದಂಪತಿಗಳ ಮಹತ್ವಾಕಾಂಕ್ಷೆ. ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರಾಮಾಣಿಕವಾಗಿ ಬಡಮಕ್ಕಳ ಬಗ್ಗೆ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಕಾಳಜಿ ಹೊಂದಿರುವ ಸಂಘ ಸಂಸ್ಥೆಗಳಿಗೆ ಹಣ ನೀಡಿ, ಆ ಮೂಲಕ ಸಮಾಜ ಸೇವೆಗೆ ಚಿಂತನೆಯನ್ನು ನಾರಾಯಣಮೂರ್ತಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಡಮಕ್ಕಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಹಣ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ನಾವು ನೀಡುತ್ತಿರುವ ಹಣ ಅರ್ಹರಿಗೆ ಮುಟ್ಟಿದರೆ ಅದೇ ನಮಗೆ ಸಂತೋಷ ಎಂದು ಹೇಳುತ್ತಾರೆ.
ನಾರಾಯಣಮೂರ್ತಿ ದಂಪತಿಗಳು ಒಟ್ಟು 4 ಸಾವಿರ ಕೋಟಿ ರುಪಾಯಿಗಳನ್ನು ಆಸ್ತಿಯನ್ನು ಹೊಂದಿದ್ದು, ಇದರಲ್ಲಿ ತಮ್ಮ ಇಬ್ಬರು ಮಕ್ಕಳಾದ ರೋಹನ್ ಮತ್ತು ಅಕ್ಷತಾಗೆ ಸೇರಬೇಕಾದ ಆಸ್ತಿ, ಇನ್ಫೋಸಿಸ್ ನಲ್ಲಿ ಅವರು ಹೊಂದಿರುವ ಷೇರು ಪ್ರಮಾಣ, ಸ್ಟಾಕ್ಸ್ ಎಲ್ಲವೂ ಸೇರಿದೆ. ಸುಧಾಮೂರ್ತಿ ಫೌಂಡೇಷನ್ ಮೂಲಕ ಧಾರ್ಮಿಕ ದತ್ತಿಗೆ ಸಂಬಂಧಿಸಿದಂತೆ ಅನೇಕ ಶ್ಲಾಘನೀಯ ಕಾರ್ಯಗಳನ್ನು ಮಾಡಿರುವ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.
ಹಳ್ಳಿಯಲ್ಲಿ ಹುಟ್ಟಿದ ರೈತರ ಹಾಗೂ ಸಾಮಾನ್ಯ ಮದ್ಯಮವರ್ಗದವರ ಮಕ್ಕಳಿಗೆ ಭವ್ಯ ಜೀವನ ನೀಡಿದ್ದಲ್ಲದೆ, ಅಮೆರಿಕ ಎಂಬ ಕನಸಿನ ಅರಮನೆಯನ್ನು ತೋರಿಸಿದ ದೀಮಂತ ಸಾಧಕ ನಾರಾಯಾಣಮೂರ್ತಿ ಅವರಿಗೆ ಬಡವರ ಇರುವ ಕಾಳಜಿ ಪ್ರಶ್ನಿಸುವಂತಿಲ್ಲ. ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿರುವ ನಾರಾಯಣಮೂರ್ತಿ ಅವರನ್ನು ಎಷ್ಟೂ ಪ್ರಶಂಸಿಸಿದರೂ ಸಾಲದು. ಅವರ ಕನಸು ನನಸಾಗಲಿ, ಅವರಿಂದ ನೂರೆಂಟು ಬಡ ವಿದ್ಯಾರ್ಥಿಗಳು ಜೀವನ ನಂದಾದೀಪವಾಗಲಿ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications