ನಟ ಕರಿಬಸವಯ್ಯ ಪುತ್ರಿ ಆತ್ಮಹತ್ಯೆ
ಬೆಂಗಳೂರು, ಏ. 21 : ಕನ್ನಡ ಚಿತ್ರರಂಗದ ಹಾಸ್ಯ ನಟ ಕೆ ಕರಿಬಸವಯ್ಯ ಅವರ ಪುತ್ರಿ ಸೋಮವಾರ ರಾತ್ರಿ ನೇಣಿಗೆ ಶರಣಾದ ದಾರುಣ ಘಟನೆ ಸೋಮವಾರ ರಾತ್ರಿ ನಗರದ ನಂದಿನಿ ಲೇಔಟ್ ನ ಜೇನುಕಲ್ಲು ಸಿದ್ದೇಶ್ವರ ಬಡಾವಣಿಯಲ್ಲಿ ನಡೆದಿದೆ.
ಕೆ ರಾಧಾ ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ವರ್ಷಗಳ ಹಿಂದೆ ರಾಧಾ ಅವರು ಮಹೇಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮಹೇಶ್ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ರಾಧಾ ಅವರು ಕೇಂದ್ರ ಸರ್ಕಾರದ ನೌಕರಿ ಮಾಡುತ್ತಿದ್ದರು. ಇತ್ತೀಚೆಗೆ ಗಂಡ ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು. ಗಂಡ ಮಹೇಶ್ ಹಣಕ್ಕಾಗಿ ಪೀಡಿಸುತ್ತಿದ್ದ ಎಂದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಹೇಶ್ ನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
More From
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications