ಜಾರ್ಖಂಡ್ ನಲ್ಲಿ ಮತ್ತೆ ನಕ್ಸಲರ ಅಟ್ಟಹಾಸ
ರಾಂಚಿ, ಏ. 23 : ಮೊದಲ ಹಂತದ ಚುನಾವಣೆಯಲ್ಲಿ ಹಿಂಸಾಚಾರ ನಡೆಸಿದ್ದ ನಕ್ಸಲರು ಏರಡನೇ ಹಂತದ ಮತದಾನದಲ್ಲೂ ಮುಂದುವರೆಸಿದ್ದು, ಇಂದು ಬೆಳಗ್ಗೆ ಕೇಂದ್ರೀಯ ಅರೆಸೇನಾ ಪಡೆಯ ಮೇಲೆ ದಾಳಿ ನಡೆಸಿ ರೈಲು ನಿಲ್ದಾಣವನ್ನು ಸ್ಫೋಟಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಕ್ಸಲರು ಮತ್ತು ಅರೆಸೇನಾ ಪಡೆ ಸಿಬ್ಬಂದಿಗಳ ನಡುವೆ ತೀವ್ರವಾದ ಗುಂಡಿನ ಚಕಮಕಿ ನಡೆದಿದೆ.
ಪಲಾಮು ಜಿಲ್ಲೆಯ ಚಿಯಾಂಕಿ ರೈಲಿ ನಿಲ್ದಾಣದಲ್ಲಿ ನೆಲೆ ಬಾಂಬ್ ಮೂಲಕ ನಕ್ಸಲರು ಬಾಂಬ್ ಸ್ಫೋಟಿಸಿದ್ದಾರೆ. ಅಲ್ಲದೇ ಸಂಚಾರ ಅಸ್ತವ್ಯಸ್ತಗೊಳಿಸುವ ಉದ್ದೇಶದಿಂದ ರಸ್ತೆ ಪಕ್ಕದಲ್ಲಿರುವ ಮತಗಳನ್ನು ಕಡೆದಿರುವ ನಕ್ಸಲರು, ಮತದಾನ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಗಿರಿಧ್ ಮತ್ತು ಡೂಮ್ರಿ ನಗರಗಳ ಸಂಪರ್ಕ ರಸ್ತೆ ಸಂಚಾರದಲ್ಲಿ ಸಂಪೂರ್ಣ ವ್ಯತ್ಯಾಯ ಉಂಟಾಗಿದೆ.
ಬುಧವಾರ ಲಾಟೆಹಾರ್ ಜಿಲ್ಲೆಯಲ್ಲಿ ರೈಲು ಅಪಹರಣ ಮಾಡಿದ್ದು ನಕ್ಸಲರು, 5 ಗಂಟೆಗಳ ನಂತರ ಬಿಡುಗಡೆಗೊಳಿಸಿದ್ದರು. ಭಾರತೀಯ ಮಾವೋವಾದಿಗಳ ಪಕ್ಷ ಲೋಕಸಭೆ ಚುನಾವಣೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿದೆ. ಜಾರ್ಖಂಡ್ ನಲ್ಲಿ ಎಂಟು ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಇದರಲ್ಲಿ 6 ಕ್ಷೇತ್ರಗಳು ನಕ್ಸಲ್ ಪೀಡಿತ ಪ್ರದೇಶಗಳಾಗಿವೆ. ಮೊದಲ ಹಂತದ ಚುನಾವಣೆಯಲ್ಲಿ ಬಿಎಸ್ಎಫ್ ಸಿಬ್ಬಂದಿ ಸೇರಿ 9 ಮಂದಿ ಸಾವನ್ನಪ್ಪಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications