27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124304bengaluru ruralಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124304bengaluru ruralತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124304bengaluru ruralಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124304bengaluru ruralಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpgnews"> ಬೆಂ. ಗ್ರಾಮಾಂತರದಲ್ಲಿ ಮರುಮತದಾನಕ್ಕೆ ಆಗ್ರಹ | BJP | Repolling | Bengaluru Rural | HD Kumarswamy | Tejaswinigowda| Lok Sabha election 2009 | ಬೆಂ. ಗ್ರಾಮಾಂತರದಲ್ಲಿ ಮರುಮತದಾನಕ್ಕೆ ಆಗ್ರಹ - Kannada Oneindia

ಬೆಂ. ಗ್ರಾಮಾಂತರದಲ್ಲಿ ಮರುಮತದಾನಕ್ಕೆ ಆಗ್ರಹ

ಬೆಂಗಳೂರು, ಏ. 24 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಭಾರಿ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯ ಚುನಾವಣೆ ಆಯೋಗವನ್ನು ಒತ್ತಾಯಿಸಿವೆ.

ಚೆನ್ನಪಟ್ಟಣದ ಮತಕೇಂದ್ರವೊಂದರಲ್ಲಿ ಮತಗಟ್ಟೆ ಅಧಿಕಾರಿಯೇ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಮತ ಚಲಾಯಿಸಿ ಎಂದು ಹೇಳಿದ್ದಾರೆ. ಇದರಿಂದ ಅಪಾರ ಸಂಖ್ಯೆ ಮತದಾರರು ಜೆಡಿಎಸ್ ಗೆ ಮತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಮರು ಮತದಾನ ನಡೆಸಬೇಕು ಎಂದು ತೇಜಸ್ವಿನಿಗೌಡ ಮತ್ತು ಬಿಜೆಪಿ ವಕ್ತಾರ ಧನಂಜಯ ಕುಮಾರ್ ಒತ್ತಾಯಿಸಿದ್ದಾರೆ.

ಈಗಾಗಲೇ ಬಿಜೆಪಿ ವಕ್ತಾರ ಧನಂಜಯ ಕುಮಾರ್ ಅವರು ಮರುಮತದಾನ ನಡೆಸುವಂತೆ ರಾಜ್ಯ ಚುನಾವಣೆ ಆಯೋಗಕ್ಕೆ ದೂರನ್ನು ಕೂಡಾ ಸಲ್ಲಿಸಿದ್ದಾರೆ. ಜೆಡಿಎಸ್ ಬೆಂಬಲಿಗ ಎನ್ನಲಾದ ರಾಮು ಎಂಬ ಮತಗಟ್ಟೆ ಅಧಿಕಾರಿ ಈ ಕೆಲಸ ಮಾಡಿದ್ದಾನೆ. ರಾಮು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿಯೂ ಇಂತಹದೇ ಘಟನೆ ನಡೆದಿದ್ದು, ಮತಗಟ್ಟೆ ಅಧಿಕಾರಿ ನಿರ್ಧಿಷ್ಟ ಪಕ್ಷಕ್ಕೆ ಮತ ನೀಡಿ ಎಂದು ಜನರನ್ನು ಒತ್ತಾಯಿಸುತ್ತಿದ್ದ ಎಂಬ ಆರೋಪದ ಮೇಲೆ ಚಿತ್ರದುರ್ಗದ ದ್ಯಾಮನಹಳ್ಳಿಯಲ್ಲಿ ಪ್ರತಿಭಟನೆ ನಡೆದಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+