ಪ್ರಚಾರಕ್ಕಾಗಿ ಹೇಮಾಮಾಲಿನಿ ಕರ್ನಾಟಕಕ್ಕೆ
ಬೆಂಗಳೂರು, ಏ. 27 : ರಾಜ್ಯದಲ್ಲಿ ಏಪ್ರಿಲ್ 30 ರಂದು ನಡೆಯುವ ಎರಡನೇ ಹಂತದ ಚುನಾವಣೆ ಕಾವು ಭರ್ಜರಿಯಾಗಿ ಏರತೊಡಗಿದ್ದು, ಬಿಜೆಪಿ ಪರ ಪ್ರಚಾರ ನಡೆಸಲು ಬಾಲಿವುಡ್ ನಟಿ ರಾಜ್ಯಸಭಾ ಸದಸ್ಯೆ ಹೇಮಾಮಾಲಿನಿ ಅವರು ಏಪ್ರಿಲ್ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಏಪ್ರಿಲ್ 28 ರಂದು ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ನಡೆಯಲಿರುವ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಧಾರವಾಡ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹಾಗೂ ದಾವಣಗೆರೆ ಕ್ಷೇತ್ರದ ಅಭ್ಯರ್ತಿ ಜಿ ಎಂ ಸಿದ್ದೇಶ ಪರ ಮತಯಾಚನೆ ಮಾಡಲಿದ್ದಾರೆ. ಬಾಲಿವುಡ್ ನಟರ ಪೈಕಿ ಸಲ್ಮಾನ್ ಖಾನ್ ಅವರ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾರ್ಗರೇಟ್ ಆಳ್ವ ಪರ ಮತಯಾಚಿಸಿದ್ದಾರೆ.
ಬಿಜೆಪಿ ಪರ ಗುರುತಿಸಿಕೊಂಡಿರುವ ಕನ್ನಡ ಚಿತ್ರರಂಗದ ನಟಿಯರಾದ ಶ್ರುತಿ, ತಾರಾ ಹಾಗೂ ಜಗ್ಗೇಶ್ ಭಾರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳು ಆಗಿರುವ ಅಂಬರೀಷ್ ಪರವಾಗಿ ಅವರ ಪತ್ನಿ ಸುಮಲತಾ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications