ಸತ್ಯಾಗ್ರಹ ಕೈಬಿಡುವಂತೆ ಕರುಣಾನಿಧಿಗೆ ಪಿಎಂ ಮನವಿ
ನವದೆಹಲಿ, ಏ. 27 : ಶ್ರೀಲಂಕಾ ಸರಕಾರ ಎಲ್ ಟಿಟಿಇ ವಿರುದ್ದ ಸಾರಿರುವ ಕದನ ವಿರಾಮಕ್ಕೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರ ಎಂ ಕರುಣಾನಿಧಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿರುವುದಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಕರುಣಾನಿಧಿ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗ ತಕ್ಷಣ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕರುಣಾನಿಧಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಉಪವಾಸ ಸತ್ಯಾಗ್ರಹ ಕೈಬಿಡಿ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಕದನ ವಿರಾಮಕ್ಕೆ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಪ್ರಧಾನಿ ಮಾತು ಲೆಕ್ಕಿಸದ ಕರುಣಾನಿಧಿ ತಮ್ಮ ಉಪವಾಸ ಮುಂದುವರೆಸಿದ್ದಾರೆ.
ವಯೋವೃದ್ದ ಕರುಣಾನಿಧಿ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಮನಮೋಹನ್ ಸಿಂಗ್, ಶ್ರೀಲಂಕಾದಲ್ಲಿರುವ ತಮಿಳು ನಿರಾಶ್ರಿತರ ರಕ್ಷಣೆಗೆ ಶ್ರೀಲಂಕಾ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಅಧಿಕೃತವಾಗಿ ಶ್ರೀಲಂಕಾ ಸರಕಾರ ಎಲ್ ಟಿಟಿಇ ಉಗ್ರರ ವಿರುದ್ಧ ಸಮರ ಸಾರಿದ್ದಾರೆ. ಪ್ರಭಾಕರನ್ ಸಮುದ್ರದ ಮೂಲಕ ಪಲಾಯನಗೈದಿದ್ದಾನೆ ಎಂದು ವರದಿಯಾಗಿದೆ.
(ಏಜನ್ಸೀಸ್)
ತಮಿಳರ ಮೇಲೆ ದಾಳಿ ಖಂಡಿಸಿ ಕರುಣಾನಿಧಿ ಉಪವಾಸ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications