Get Updates
Get notified of breaking news, exclusive insights, and must-see stories!

ಸಿಎಂ ಮೇಲೆ ಚಪ್ಪಲಿ ಎಸೆತಕ್ಕೆ ಗೌಡ ಖಂಡನೆ

Devegowda condemn slipper hurls on Yeddyurappa
ಅರಸೀಕೆರೆ, ಏ. 28 : ಇಷ್ಟು ದಿನ ಗಣಿ ಗಲಾಟೆ ಆರೋಪ ಪ್ರತ್ಯೋರೋಪಗಳಲ್ಲಿ ನಿರತರಾಗಿದ್ದ ರಾಜಕೀಯ ಮುಖಂಡರು ಇದೀಗ ಚಪ್ಪಲಿ ಗಲಾಟೆಯಲ್ಲಿ ಮುಳುಗಿ ಹೋಗಿದ್ದಾರೆ.ಚೆನ್ನರಾಯಪಟ್ಟಣದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಚಪ್ಪಲಿ ಎಸೆದ ಪ್ರಕರಣವನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀವ್ರವಾಗಿ ಖಂಡಿಸಿದ್ದಾರೆ.

ಅರಸೀಕೆರೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಗೌಡರು, ವಿಷಯ ತಿಳಿದ ತಕ್ಷಣ ಘಟನೆಯನ್ನು ಖಂಡಿಸಿದ್ದಾರೆ. ರಾಜಕಾರಣಿಗಳು ಮೇಲೆ ಚಪ್ಪಲಿ ಎಸೆಯುವ ಕೃತ್ಯ ಒಳ್ಳೆಯದಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ತಪ್ಪು ಯಾರೇ ಮಾಡಿರಲಿ, ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಿ ಎಂದು ದೇವೇಗೌಡರು ತಿಳಿಸಿದ್ದಾರೆ. ಚಪ್ಪಲಿ ಎಸೆತ ರಾಜಕೀಯ ಬಣ್ಣ ಬಡಿದುಕೊಳ್ಳುವುದರಲ್ಲಿ ಸಂಶಯವಿಲ್ಲ. ಚಪ್ಪಲಿ ಮೇಲೆ ಆರೋಪ ಪ್ರತ್ಯಾರೋಪಗಳು ಮುಂದಿನ ದಿನಗಳಲ್ಲಿ ಕೇಳಬರಲಿವೆ.

(ದಟ್ಸ್ ಕನ್ನಡ ವಾರ್ತೆ)

ಯಡಿಯೂರಪ್ಪ ಮೇಲೆ ಚಪ್ಪಲಿ ಎಸೆಯಲು ಯತ್ನ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+