ವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಇದೇ ಸಂದರ್ಭದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶಕುಮಾರ್ ಅವರಿಗೆ ವಚನ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಂಗಳೂರು ವಿವಿ ಕುಲಪತಿ ಡಾ ಎನ್ ಪ್ರಭುದೇವ್ ಅವರು ಪ್ರದಾನ ಮಾಡಲಿದ್ದಾರೆ. ಬಸವಶ್ರೀ ಪ್ರಶಸ್ತಿಯನ್ನು ಈಗಾಗಲೇ 13 ಗಣ್ಯರಿಗೆ ನೀಡಲಾಗಿದೆ. ವೀರೇಂದ್ರ ಹೆಗ್ಗಡೆ 14ನೇ ಯವರಾಗಿದ್ದಾರೆ. ಹಾಗೂ ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು 16 ಜನರಿಗೆ ನೀಡಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications