ಹಾಸನದಲ್ಲಿ ಮತದಾನಕ್ಕೆ ಕೊಂಚ ನಿರುತ್ಸಾಹ!
ಬೆಂಗಳೂರು, ಏ.30: ಮತದಾನ ಬಹಿಷ್ಕಾರ, ಅಲ್ಲಲ್ಲಿ ಎಲಕ್ಟ್ರಾನಿಕ್ ಮತಯಂತ್ರಗಳು ಕೈಕೊಟ್ಟಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಮಧ್ಯಾಹ್ನದ ಹೊತ್ತಿಗೆ ಎರಡನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದ 11 ಲೋಕಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಒಟ್ಟಾರೆ 25.38ರಷ್ಟು ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೊನೆಯ ಹಂತದ ಮತದಾನ ಮುಂದುವರೆಯುತ್ತಿದೆ.
ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮತದಾನ ಬಿರುಸಾಗಿ ನಡೆಯಿತು. ಮಾಜಿ ಪ್ರಧಾನಿ ದೇವೇಗೌಡರ ಕಣ ಹಾಸನದಲ್ಲಿ ಮತದಾರರು ಕೊಂಚ ನಿರುತ್ಸಾಹ ತೋರಿಸಿದ್ದಾರೆ. ಇದುವರೆಗೂ ಹಾಸನದಲ್ಲಿ ಶೇ.28ರಷ್ಟು ಮತದಾನ ದಾಖಲಾಗಿದೆ.
ಬಾಗಲಕೋಟೆ, ಹಾವೇರಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಮಂಡ್ಯ, ಮೈಸೂರು ಮತ್ತು ಚಾಮರಾಜ ನಗರ(ಮೀಸಲು)ದಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಮತದಾನ ನಡೆಯುತ್ತಿದೆ. 11 ಕ್ಷೇತ್ರಗಳಲ್ಲಿನ ಶೇಕಡಾವಾರು ಮತದಾನ ಹೀಗಿದೆ. ಬಾಗಲಕೋಟೆ ಶೇ.24, ಹಾವೇರಿ ಶೇ. 21.54, ಧಾರವಾಡ ಶೇ. 21.04, ದಾವಣಗೆರೆ ಶೇ. 25, ಶಿವಮೊಗ್ಗ ಶೇ.26.6, ಉಡುಪಿ -ಚಿಕ್ಕಮಗಳೂರು ಶೇ. 28.41, ಹಾಸನ ಶೇ.28, ದಕ್ಷಿಣ ಕನ್ನಡ ಶೇ. 38, ಮಂಡ್ಯ ಶೇ.20, ಮೈಸೂರು ಶೇ.24, ಚಾಮರಾಜನಗರ ಶೇ.22.65.
(ದಟ್ಸ್ ಕನ್ನಡ ವಾರ್ತೆ)
11 ಗಂಟೆಗೆ ಒಟ್ಟಾರೆ ಶೇ.13.1ರಷ್ಟು ಮತದಾನ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications