11 ಗಂಟೆಗೆ ಒಟ್ಟಾರೆ ಶೇ. 13.1 ರಷ್ಟು ಮತದಾನ
ಬೆಂಗಳೂರು, ಏ. 30:11 ಲೋಕಸಭೆ ಕ್ಷೇತ್ರದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ಜಾರಿಯಲ್ಲಿದೆ. ಇಂದು ಬೆಳಗ್ಗೆ 7 ರಿಂದ ಆರಂಭವಾದ ಮತದಾನ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ಕೆಲವೆಡೆ ಮಾತ್ರತಡವಾಗಿ ಮತದಾನ ಕಾರ್ಯ ಆರಂಭವಾದ್ದರಿಂದ 30 ಗಂಟೆ ಅಧಿಕ ಅವಧಿ ನೀಡಲಾಗಿದೆ. ಶೇಕಡಾವಾರು ಮತದಾನ (11 ಗಂಟೆ ಸುಮಾರಿಗೆ) ಇಂತಿದೆ:
| ಕ್ರಮ.ಸಂಖ್ಯೆ | ಲೋಕಸಭೆ ಕ್ಷೇತ್ರಗಳು | ಶೇಕಡಾವಾರು ಮತದಾನ | |
| 9 ಗಂಟೆ | 11 ಗಂಟೆ | ||
| 1 | ಬಾಗಲಕೋಟೆ | 8.17 | 12.5 |
| 2 | ಹಾವೇರಿ | 5.18 | 11.65 |
| 3 | ಧಾರವಾಡ | 5.56 | 8.63 |
| 4 | ದಾವಣಗೆರೆ | 9 | 13.21 |
| 5 | ಶಿವಮೊಗ್ಗ | 9.09 | 14 |
| 6 | ಉಡುಪಿ -ಚಿಕ್ಕಮಗಳೂರು | 9.01 | 13.54 |
| 7 | ಹಾಸನ | 9.81 | 16 |
| 8 | ದಕ್ಷಿಣ ಕನ್ನಡ | 9 | 21.93 |
| 9 | ಮಂಡ್ಯ | 9.25 | 11.6 |
| 10 | ಮೈಸೂರು | 7.34 | 12 |
| 11 | ಚಾಮರಾಜನಗರ | 6.94 | 11.6 |
| ಒಟ್ಟು | 8.03 | 13.1 | |
More From
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications