155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg479505ಓಬಳಾಪುರಂ ಮೈನಿಂಗ್ ಕಂಪನಿಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg479505ಓಬಳಾಪುರಂ ಮೈನಿಂಗ್ ಕಂಪನಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg479505ಓಬಳಾಪುರಂ ಮೈನಿಂಗ್ ಕಂಪನಿಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು!/news/2009/05/02/bellary-reddys-to-abide-by-sc-order.htmlನವದೆಹಲಿ, ಮೇ.2: ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ಆಗಿರುವ ರಾಜ್ಯದ ಗಡಿ ಒತ್ತುವರಿಗೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ಜಂಟಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಸಮೀಕ್ಷೆಯನ್ನು ಆರು ವಾರಗಳ ಒಳಗಾಗಿ ಮಾಡಿ ಮುಗಿಸುತ್ತೇವೆ ಎಂಬುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನ್ಯಾಯವಾದಿ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್, 36352http://kannada.oneindia.com/img/2009/05/02-janardhana-reddy2.jpg479505ಓಬಳಾಪುರಂ ಮೈನಿಂಗ್ ಕಂಪನಿರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg479505ಓಬಳಾಪುರಂ ಮೈನಿಂಗ್ ಕಂಪನಿಗಣಿಗಾರಿಕೆ ಮುಂದುವರಿಯಲಿದೆ, ಜನಾರ್ದನ ರೆಡ್ಡಿ/news/2009/11/26/sc-did-not-serve-any-notice-for-us-janardhan-reddy.htmlಬೆಂಗಳೂರು, ನ. 25 : ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಓಬಳಾಪುರಂ ಗಣಿ ಕಂಪನಿಯ ಚಟುವಟಿಕೆ ನಿಲ್ಲಿಸುವಂತೆ ಆಂಧ್ರ ಪ್ರದೇಶ ಸರಕಾರದಿಂದಾಗಲಿ ಅಥವಾ ಸುಪ್ರೀಂಕೋರ್ಟ್ ನಿಂದಾಗಲಿ ನಮಗೆ ಯಾವುದೇ ಶೋಕಾಸ್ ನೋಟೀಸ್ ಬಂದಿಲ್ಲ. ಕಂಪನಿ ಎಂದಿನಂತೆ ಅದಿರು ತೆಗೆಯುವ ಚಟುವಟಿಕೆ ಮುಂದುವರಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ 40421http://kannada.oneindia.com/img/2009/11/26-janardhana-reddy2.jpg400692ಕೆ ಜಿ ಬಾಲಕೃಷ್ಣನ್ಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು!/news/2009/05/02/bellary-reddys-to-abide-by-sc-order.htmlನವದೆಹಲಿ, ಮೇ.2: ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ಆಗಿರುವ ರಾಜ್ಯದ ಗಡಿ ಒತ್ತುವರಿಗೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ಜಂಟಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಸಮೀಕ್ಷೆಯನ್ನು ಆರು ವಾರಗಳ ಒಳಗಾಗಿ ಮಾಡಿ ಮುಗಿಸುತ್ತೇವೆ ಎಂಬುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನ್ಯಾಯವಾದಿ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್, 36352http://kannada.oneindia.com/img/2009/05/02-janardhana-reddy2.jpg400692ಕೆ ಜಿ ಬಾಲಕೃಷ್ಣನ್ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪುಹಣ ತರುತ್ತೇವೆ: ಕೇಂದ್ರ/news/2009/05/02/govt-files-affidavit-black-money-foreign-banks.htmlನವದೆಹಲಿ, ಮೇ.2: ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತದ ಸಾವಿರಾರು ಕೋಟಿ ರುಗಳ ಕಪ್ಪು ಹಣವನ್ನು ಮರಳಿ ಭಾರತಕ್ಕೆ ತರಲು ಕ್ರಮ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರಕಾರ ತಿಳಿಸಿದೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣವನ್ನು ಮರಳಿ ತರಬೇಕು ಎಂದು ಮಾಜಿ ಕಾನೂನು ಸಚಿವ ಮತ್ತು ಪ್ರಮುಖ ನ್ಯಾಯವಾದಿ ರಾಮ್ 36359http://kannada.oneindia.com/img/2009/05/02-supreme-court.jpg400692ಕೆ ಜಿ ಬಾಲಕೃಷ್ಣನ್ ಆಸ್ತಿ ಬಹಿರಂಗಕ್ಕೆ ಒಪ್ಪಿದ ನ್ಯಾಯಮೂರ್ತಿಗಳು /news/2009/08/27/sc-judges-to-declare-assets.htmlನವದೆಹಲಿ, ಆ. 27 : ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಕೊನೆಗೂ ತಮ್ಮ ಆಸ್ತಿ ವಿವರ ಬಹಿರಂಗಪಡಿಸಲು ಒಪ್ಪಿಕೊಂಡಿದ್ದಾರೆ. ನ್ಯಾಯಮೂರ್ತಿಗಳೆಲ್ಲರೂ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಆಸ್ತಿಪಾಸ್ತಿ ಘೋಷಿಸಿಕೊಳ್ಳಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಿ ವಿ ಶೈಲೇಂದ್ರ ಕುಮಾರ್ ಆಸ್ತಿ ವಿವರ ಬಹಿರಂಗ ಪಡಿಸುವುದು ಹಿತಕರವೆ೦ಬ ಪ್ರತಿಪಾದನೆಗೆ ಮನ್ನಣೆ ಸಿಕ್ಕಂತಾಗಿದೆ. ಸೋಮವಾರ (ಆ 27) ಶೈಲೇಂದ್ರ ಕುಮಾರ್ ತಮ್ಮ ಆಸ್ತಿ 38848http://kannada.oneindia.com/img/2009/08/27-kg-balakrishnan1e.jpg400692ಕೆ ಜಿ ಬಾಲಕೃಷ್ಣನ್ಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg400692ಕೆ ಜಿ ಬಾಲಕೃಷ್ಣನ್ಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpgnews"> ಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು! | Bellary | Obalapuram Mining Company | G Janardhana Reddy | B Sriramulu | SC | ಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು! - Kannada Oneindia

ಧರ್ಮಸಂಕಟಕ್ಕೆ ಸಿಲುಕಿದ ಬಳ್ಳಾರಿ ಗಣಿಧಣಿಗಳು!

Bellary Reddys to abide by SC order
ನವದೆಹಲಿ, ಮೇ.2: ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ಆಗಿರುವ ರಾಜ್ಯದ ಗಡಿ ಒತ್ತುವರಿಗೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ಜಂಟಿ ಸಮೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಸಮೀಕ್ಷೆಯನ್ನು ಆರು ವಾರಗಳ ಒಳಗಾಗಿ ಮಾಡಿ ಮುಗಿಸುತ್ತೇವೆ ಎಂಬುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನ್ಯಾಯವಾದಿ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್, ನ್ಯಾಯಮೂರ್ತಿಗಳಾದ ಪಿ.ಸದಾಶಿವಂ ಮತ್ತು ಜೆ.ಎಂ.ಪಾಂಚಾಲ್ ಅವರನ್ನು ಒಳಗೊಂಡ ನ್ಯಾಯಪೀಠ ಪರಿಗಣಿಸಿದೆ.

ಕೇಂದ್ರ ಸರಕಾರ ಈ ವಿಷಯದಲ್ಲಿ ಏ.22ರಂದು ಆದೇಶ ನೀಡಿ ಸಮೀಕ್ಷೆ ನಡೆಸಲು ಗಡಿಯಲ್ಲಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ಸೇರಿದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ 5 ಗಣಿಗಳನ್ನು ಮುಚ್ಚಲು ಆದೇಶ ನೀಡಿತ್ತು. ಈ ಆದೇಶ ಜಾರಿ ಮಾಡಲು ಆಂಧ್ರ ಪ್ರದೇಶ ಸರಕಾರಕ್ಕೆ ಸೂಚಿಸಿತ್ತು.

ಆದರೆ ಸಚಿವ ಜನಾರ್ದನ ರೆಡ್ಡಿ ಅವರು ಗಣಿಗಾರಿಕೆ ಮುಂದುವರೆಸುವುದಾಗಿ ಕೇಂದ್ರ ಸರಕಾರಕ್ಕೆ ಸವಾಲು ಹಾಕಿದ್ದರು. ಇದೀಗ ಸುಪ್ರೀಂ ಕೋರ್ಟ್ ಆರು ವಾರಗಳಲ್ಲಿ ಸಮೀಕ್ಷೆ ನಡೆಸುವಂತೆ ಸೂಚಿಸುವ ಮೂಲಕ ಕೇಂದ್ರ ಸರಕಾರದ ಆದೇಶ ಪಾಲಿಸುವಂತೆ ಪರೋಕ್ಷವಾಗಿ ಎಚ್ಚರಿಕೆ ನೀಡಿದೆ. ಸಚಿವ ರೆಡ್ಡಿ ಅವರು ತಮ್ಮ ಒಡೆತನದ ಗಣಿಯನ್ನು ಬಂದ್ ಮಾಡುವ ಅನಿವಾರ್ಯ ಪರಿಸ್ಥಿತಿ ತಲೆದೋರಿದ್ದು ಗಣಿಗಾರಿಕೆಯನ್ನು ಮುಂದುವರಿಸಿದರೆ ನ್ಯಾಯಾಂಗ ನಿಂದನೆಗೆ ಗುರಿಯಾಗುವ ಧರ್ಮಸಂಕಟ ಉದ್ಭವಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+