155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpgnews"> ಹಗರಿಬೊಮ್ಮನಹಳ್ಳಿಯಲ್ಲಿ ಗಾಳಿಯಲ್ಲಿ ಗುಂಡು | Hafari Bommanahalli | Bellary | Lathicharge | Violation | ಹಗರಿಬೊಮ್ಮನಹಳ್ಳಿಯಲ್ಲಿ ಗಾಳಿಯಲ್ಲಿ ಗುಂಡು - Kannada Oneindia

ಹಗರಿಬೊಮ್ಮನಹಳ್ಳಿಯಲ್ಲಿ ಗಾಳಿಯಲ್ಲಿ ಗುಂಡು

ಬಳ್ಳ್ಳಾರಿ, ಮೇ.2: ಹಗರಿಬೊಮ್ಮನಹಳ್ಳಿಯಲ್ಲಿ ಪ್ರೇಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉದ್ವಿಘ್ನ ಪರಿಸ್ಥಿತಿ ಉಂಟಾಗಿತ್ತು. ಕಡೆಗೆ ಗುಂಪು ಘರ್ಷಣೆಯಲ್ಲಿ ತೊಡಗಿದ್ದ ಎರಡು ಕೋಮುಗಳನ್ನು ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಿ ಲಾಠಿ ಪ್ರಹಾರ ಮಾಡಬೇಕಾಯಿತು. ಅದಕ್ಕೂ ಜಗ್ಗದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ಕಲ್ಲು ತೂರಾಟದ ಕಾರಣ ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಹತ್ತು ಬೈಕ್ ಗಳು, ಪೊಲೀಸ್ ವಾಹನ ಸೇರಿದಂತೆ ಮೂರು ಕಾರುಗಳು ಜಖಂ ಆಗಿವೆ. ತಹಸೀಲ್ದಾರರ ವಾಹನವೂ ಜಖಂಗೊಂಡಿದೆ. ಯುವತಿಯೊಂದಿಗೆ ಸಂಬಂಧ ಇದೆ ಎಂಬ ಹಿನ್ನೆಲೆಯಲ್ಲಿ ಹುಡುಗಿ ಕಡೆಯ ಸಂಬಂಧಿಕರು ಹುಡುಗನ ಮನೆ ಮುಂದೆ ಜಮಾಯಿಸಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಮಾತಿನ ಚಕಮಕಿ ತಾರಕಕ್ಕೇರಿತೀವ್ರ ಸ್ವರೂಪ ಪಡೆದುಕೊಂಡು ಗುಂಪು ಘರ್ಷಣೆಗೆ ಕಾರಣವಾಯಿತು.

ಎರಡು ವಿಭಿನ್ನ ಕೋಮುಗಳಿಗೆ ಸೇರಿದ ಹುಡುಗ ಮತ್ತು ಹುಡುಗಿ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು.ಈ ಬಗ್ಗೆ ಇಲ್ಲಸಲ್ಲದ ಅನುಮಾನಗಳು ಎರಡು ಕೋಮುಗಳ ಗುಂಪು ಘರ್ಷಣೆಗೆ ಕಾರಣ ಎನ್ನಲಾಗಿದೆ. ನಂತರ ನಾಪತ್ತೆಯಾದ ಹುಡುಗಿ ಹುಡುಗ ತಮ್ಮ ತಮ್ಮ ಮನೆಗಳಿಗೆ ಮರಳಿದ್ದಾರೆ. ಆದರೆ ಹುಡುಗಿ ಕಡೆಯವರನ್ನು ಹುಡುಗ ಅವಹೇಳನಕಾರಿಯಾಗಿ ನಿಂದಿಸಿದ್ದೇ ಇಷ್ಟೆಲ್ಲಾ ರದ್ದಾಂತಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ರೊಚ್ಚಿಗೆದ್ದ ಗಲಭೆ ಕೋರರು ಒಬ್ಬರ ಮೇಲೊಬ್ಬರು ಕಲ್ಲು ತೂರಾಟದಲ್ಲಿ ತೊಡಗಿದರು. ಇದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳು ಜಖಂಗೊಂಡವು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+