110888nepalಪಶುಪತಿನಾಥ ಆಲಯದಲ್ಲಿ ಕರ್ನಾಟಕ ಅರ್ಚಕರ ವಜಾ/news/2008/12/31/sacking-of-indian-priests-at-pashupatinath-temple.htmlಕಾಠ್ಮಂಡು, ಡಿ 31: ಇತಿಹಾಸ ಪ್ರಸಿದ್ದ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಅರ್ಚಕರಾಗಿದ್ದ ಕರ್ನಾಟಕ ಮೂಲದ ಬ್ರಾಹ್ಮಣರನ್ನು ವಜಾಗೊಳಿಸಿ ನೇಪಾಳ ಸರಕಾರ ಆದೇಶ ಹೊರಡಿಸಿದೆ.ಸರಕಾರದ ಈ ವಿವಾದಾತ್ಮಕ ತಿರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ದೇವಾಲಯದ ಸಂಪ್ರದಾಯಕ್ಕೆ ಅಡ್ಡಿಮಾಡುತ್ತಿದ್ದು ತಕ್ಷಣವೇ ಈ ತೀರ್ಮಾನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಇಲ್ಲವಾದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು 33796http://kannada.oneindia.com/img/2008/12/31-pashupatinathtemple1.jpg110888nepalನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ/news/2009/05/04/nepal-pm-prachanda-announces-resignation.htmlಕಠ್ಮಂಡು, ಮೇ. 4 : ಸೇನಾಪಡೆಯ ಮುಖ್ಯಸ್ಥ ರುಕ್ಮಾಂಗದ ಕಟವಾಲ್ ಅವರ ಅಮಾನತು ಪ್ರಕರಣದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ನೇಪಾಳ ಪ್ರಧಾನಮಂತ್ರಿ ಪುಷ್ಪಕಮಲ್ ದಾಹಲ್ ಅಲಿಯಾಸ್ ಪ್ರಚಂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ಪ್ರಚಂಡ ವಿರುದ್ದ ತೀವ್ರ ಪ್ರತಿಭಟನೆ ಆರಂಭವಾಗಿದ್ದು, ಪ್ರಧಾನಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ತೀವ್ರಗೊಂಡಿತ್ತು. ಈ 36386http://kannada.oneindia.com/img/2009/05/04-prachanda.jpg110888nepalಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg110888nepalಭಾರತೀಯ ಅರ್ಚಕರ ಮೇಲೆ ಹಲ್ಲೆ: ಕೃಷ್ಣ ಖಂಡನೆ/news/2009/09/05/krishna-condemns-attack-on-indian-priests-in-nepal.htmlಕಠ್ಮಂಡು, ಸೆ.5: ನೇಪಾಳದ ಪಶುಪತಿನಾಥ ದೇವಾಲಯಕ್ಕೆ ನೇಮಕಗೊಂಡಿರುವ ಕರ್ನಾಟಕದ ಇಬ್ಬರು ಅರ್ಚಕರ ಮೇಲೆ ನಡೆದಿರುವ ಹಲ್ಲೆಯನ್ನು ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಖಂಡಿಸಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಹಲ್ಲೆ ನಡೆಸಿದ ಮಾವೋಗಳ ಮೇಲೆ ನೇಪಾಳ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಭಕ್ತರ ಸೋಗಿನಲ್ಲಿ ಬಂದಿದ್ದ ಮಾವೋವಾದಿಗಳು ಕರ್ನಾಟಕದ ಶೃಂಗೇರಿ ಮೂಲದ 39014http://kannada.oneindia.com/img/2009/09/05-sm-krishna1.jpg110888nepalಕಾಶ್ಮೀರ ಪ್ರತ್ಯೇಕ ರಾಷ್ಟ್ರ: ಚೀನಾ ಪ್ರತಿಪಾದನೆ/news/2009/10/20/china-sees-kashmir-as-a-separate-country.htmlಬೀಜಿಂಗ್, ಅ.20: ಅರುಣಾಚಲ ಪ್ರದೇಶ ತನ್ನದು ಎಂದು ಭಾರತದೊಂದಿಗೆ ತಕರಾರು ತೆಗೆದಿದ್ದ ಚೀನಾ, ಇದೀಗ ಕಾಶ್ಮೀರ ಭಾರತಕ್ಕೆ ಸೇರದ ಪ್ರತ್ಯೇಕ ಪ್ರಾಂತ್ಯ ಎಂದು ಬಿಂಬಿಸುತ್ತಿದೆ. ಚೀನಾಕ್ಕೆ ಭೇಟಿ ನೀಡುವ ಜಮ್ಮು-ಕಾಶ್ಮೀರದ ನಾಗರಿಕರಿಗೆ ಪ್ರತ್ಯೇಕ ವೀಸಾ ನೀಡುವ ಮೂಲಕ ಅವರು ಭಾರತೀಯರಲ್ಲ ಎಂದು ಪರೋಕ್ಷವಾಗಿ ಅದು ಪ್ರತಿಪಾದಿಸುತ್ತಿದೆ. ಚೀನಾ ಸರಕಾರದಿಂದ ಆಹ್ವಾನಿತರಾಗಿ ಟಿಬೆಟ್‌ಗೆ ತೆರಳಿದ್ದ ಪತ್ರಕರ್ತರಿಗೆ ಕಾಶ್ಮೀರದ ಪ್ರತ್ಯೇಕ 39751http://kannada.oneindia.com/img/2009/10/20-jammu-map2.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ | Nepal | Prime Minister Prachanda | Army Chief Gen Rukmangad Katawal | Ram Baren Yadav | ನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ - Kannada Oneindia

ನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ

Prachanda
ಕಠ್ಮಂಡು, ಮೇ. 4 : ಸೇನಾಪಡೆಯ ಮುಖ್ಯಸ್ಥ ರುಕ್ಮಾಂಗದ ಕಟವಾಲ್ ಅವರ ಅಮಾನತು ಪ್ರಕರಣದ ಹಿನ್ನೆಲೆಯಲ್ಲಿ ನೇಪಾಳದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದ ನೇಪಾಳ ಪ್ರಧಾನಮಂತ್ರಿ ಪುಷ್ಪಕಮಲ್ ದಾಹಲ್ ಅಲಿಯಾಸ್ ಪ್ರಚಂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೇಪಾಳದಲ್ಲಿ ಪ್ರಚಂಡ ವಿರುದ್ದ ತೀವ್ರ ಪ್ರತಿಭಟನೆ ಆರಂಭವಾಗಿದ್ದು, ಪ್ರಧಾನಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರ ಇಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನಂತರ ವಾರ್ತಾ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೇಪಾಳ ಅಧ್ಯಕ್ಷ ರಾಮ್ ಬಾರನ್ ಯಾದವ್ ಅವರ ಹಿಟ್ಲರ್ ನೀತಿಯಿಂದಾಗಿ ದೇಶದಲ್ಲಿ ಅಶಾಂತಿ ಉಂಟಾಗಿದೆ ಎಂದು ಪ್ರಚಂಡ ಆರೋಪಿಸಿದರು.

ಪ್ರಜಾಪ್ರಭುತ್ವದ ಕೇಂದ್ರ ಬಿಂದುವಾಗಿರುವ ಅಧ್ಯಕ್ಷರು ಅಮಾನತುಗೊಂಡಿರುವ ಸೇನಾಪಡೆಯ ಮುಖ್ಯಸ್ಥನ ಪರ ವಹಿಸುವ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಚಾರ ಎಸೆಗಿದ್ದಾರೆ. ರುಕ್ಮಾಂಗದ ಕಟವಾಲ್ ಅವರಿಗೆ ಹುದ್ದೆ ತ್ಯಜಿಸಬೇಡಿ ಎಂದು ಅಧ್ಯಕ್ಷ ಯಾದವ್ ಹೇಳಿರುವುದು ಅತ್ಯಂತ ಖಂಡನೀಯ ಕೆಲಸವಾಗಿದೆ ಎಂದು ಪ್ರಚಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯವನ್ನು ದಿಕ್ಕರಿಸಿರುವ ಅಧ್ಯಕ್ಷ ಯಾದವ್ ಸಂಪೂರ್ಣ ಏಕಪಕ್ಷೀಯ ಆಡಳಿತ ನಡೆಸುತ್ತಿದ್ದಾರೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಏಕೈಕ ಉದ್ದೇಶದಿಂದ ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದರು.

ಸೇನಾ ಮುಖ್ಯಸ್ಥ ರುಕ್ಮಾಂಗದ ಅವರ ಪದಚ್ಯುತಿಗೊಳಿಸಿದ ಕ್ರಮವನ್ನು ಖಂಡಿಸಿ ಆಡಳಿತ ರೂಢ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆಯಲು ಸಿಪಿಐ(ಯುಎಂಎಲ್) ನಿರ್ಧರಿಸಿತ್ತು. ಪ್ರಚಂಡ ಅವರ ನಿರ್ಧಾರದಿಂದ ಆಡಳಿತರೂಢ ಮಿತ್ರ ಪಕ್ಷಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು. ನೇಪಾಳದ ಪ್ರತಿ ಪಕ್ಷ ಕಾಂಗ್ರೆಸ್ ಕೂಡಾ ಪ್ರಚಂಡ ಅವರ ನಿಲುವನ್ನು ಟೀಕಿಸಿದ್ದು, ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+