ಬೀದರ್ ಶಂಕಿತ ಉಗ್ರನ ಬಗ್ಗೆ ಮಾಹಿತಿ ಇಲ್ಲ: ಆಚಾರ್ಯ
ಬೆಂಗಳೂರು, ಮೇ.4: ಹೈದರಾಬಾದ್ ಪೊಲೀಸರಿಗೆ ಸೆರೆ ಸಿಕ್ಕಿರುವ ಶಂಕಿತ ಲಷ್ಕರ್ ಉಗ್ರ ಮೊಹಮ್ಮದ್ ನಿಸಾರ್ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲವೆಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.
ಪತ್ರಿಕೆಗಳಲ್ಲಿ ಬಂದಂತಹ ವರದಿ ನೋಡಿದ್ದೇನೆ. ಈ ಕುರಿತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದು ಯಾವುದೇ ಮಾಹಿತಿ ಬಂದಿಲ್ಲ ಎಂದರು. ಹೈದರಾಬಾದ್ ನ ವಿಶೇಷ ತನಿಖಾ ತಂಡ ಶುಕ್ರವಾರ ರಾತ್ರಿ ಜಹೀರಾಬಾದ್ ಬಳಿ ನಿಸಾರ್ ನನ್ನು ಬಂಧಿಸಿದ್ದರು. ಈತ ಪಾಕಿಸ್ತಾನದ ಐಎಸ್ ಐ ಹಾಗೂ ಲಷ್ಕರ್ ಎ ತೋಯ್ಬಾ ಸಂಘಟನೆಯ ಸಂಪರ್ಕ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ.
ಆರು ವರ್ಷಗಳಿಂದ ಬೀದರ್ ನ ಮನ್ನಾಏಖಳ್ಳಿಯಲ್ಲಿ ವಾಸವಾಗಿದ್ದ ನಿಸಾರ್ ಆಂಧ್ರದ ಮೀಸಲು ಪೊಲೀಸ್ ಪಡೆಯಲ್ಲಿ ಪೇದೆಯಾಗಿದ್ದ. 2000ದಲ್ಲಿ ಲಷ್ಕರ್ ಎ ತೋಯ್ಬಾ ಸೇರಿದ್ದ ಎಂದು ಮಾಧ್ಯಮಗಳು ಪ್ರಕಟಿಸಿದ್ದವು. ಬೇರೆ ಬೇರೆ ಹೆಸರುಗಳೊಂದಿಗೆ ಪರಿಚಿತನಾಗಿದ್ದ ನಿಸಾರ್ ಮನ್ನಾಏಖಳ್ಳಿಯ ಕಾಲೋನಿಯಲ್ಲಿ ಬಾಡಿಗೆ ಕೋಣೆಯೊಂದರಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಪತ್ನಿ ಫರ್ಜಾನಾ ಹಾಗೂ ಪುತ್ರಿ ಹರೀಶಾ ಜತೆ ವಾಸಗಿದ್ದ.
(ದಟ್ಸ್ ಕನ್ನಡ ವಾರ್ತೆ)
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications