ಬೆಂಗಳೂರು ಉತ್ತರ, ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು, ಮೇ.4: ನಗರದ ಉತ್ತರ ಭಾಗಕ್ಕೆ ನೀರು ಸರಬರಾಜಾಗುವ 600 ಎಂ.ಎಂ. ವ್ಯಾಸದ ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಆಗುತ್ತಿರುವ ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ಬಳ್ಳಾರಿ ರಸ್ತೆಯ ಡಿಫೆನ್ಸ್ ಲ್ಯಾಂಡ್ ಬಳಿ ತುರ್ತು ಕಾಮಗಾರಿಯನ್ನು ಮೇ 5 ರಂದು ಕೈಗೆತ್ತಿಕೊಳ್ಳಲಿರುವುದರಿಂದ ಮೇ.5 (ಮಂಗಳವಾರ) ಮತ್ತು ಮೇ 6 (ಬುಧವಾರ) ಗಳಂದು ಈ ಕೆಳಕಂಡ ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗುವ ಸಂಭವ ವಿರುತ್ತದೆ.
ಡಾಲರ್ಸ್ ಕಾಲೋನಿ, ಸಂಜಯನಗರ, ಆರ್.ಟಿ.ನಗರ 1 ಮತ್ತು 2ನೇ ಬ್ಲಾಕ್, ಕನಕನಗರ, ಭುವನೇಶ್ವರಿನಗರ, ಮನೋರಾಯನಪಾಳ್ಯ, ಆನಂದನಗರ, ಸುಲ್ತಾನ್ಪಾಳ್ಯ, ಹೆಬ್ಬಾಳ, ಕಾವಲ್ಬೈರಸಂದ್ರ, ಕೆ.ಹೆಚ್.ಬಿ. ಹಾಗೂ ಪಿ ಅಂಡ್ ಟಿ. ಕ್ವಾರ್ಟ್ರ್ಸ್, ಅಂಬೇಡ್ಕರ್ ಮೆಡಿಕಲ್ ಕಾಲೇಜು ಪ್ರದೇಶ, ಆತ್ಮಾನಂದ ಕಾಲೋನಿ, ದಿನ್ನೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನೀರು ಪೂರೈಕೆ ಸಮಸ್ಯೆ ಉಂಟಾಗಲಿದೆ.ಸಾರ್ವಜನಿಕರಿಗೆ ಉಂಟಾಗಬಹುದಾದ ಅನನುಕೂಲತೆಗಾಗಿ ಜಲಮಂಡಲಿ ವಿಷಾದಿಸುತ್ತದೆಯಲ್ಲದೆ, ಸಾರ್ವಜನಿಕರ ಸಹಕಾರವನ್ನು ಕೋರಿದೆ.
(ದಟ್ಸ್ ಕನ್ನಡವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications