484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpgnews"> ಭಾರತದಲ್ಲಿ ಹಂದಿಜ್ವರವಿಲ್ಲ : ವೈದ್ಯರು | NICD |Swine Flu | India | America | Mexico | Doctors | ಭಾರತದಲ್ಲಿ ಹಂದಿಜ್ವರವಿಲ್ಲ : ವೈದ್ಯರು - Kannada Oneindia

ಭಾರತದಲ್ಲಿ ಹಂದಿಜ್ವರವಿಲ್ಲ : ವೈದ್ಯರು

ನವದೆಹಲಿ, ಮೇ. 5 : ಹಂದಿಜ್ವರಕ್ಕೆ ಸಂಬಂಧಿಸಿದಂತೆ ವ್ಯಾಪಕ ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಭಾರತ ಹಂದಿಜ್ವರ ಪತ್ತೆಯಾಗಿಲ್ಲ. ಈ ಕುರಿತು ಪರೀಕ್ಷಿಸಲಾದ ಮೂವರು ಹಂದಿಜ್ವರದಿಂದ ಬಳಲುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರು ಅಮೆರಿಕದಿಂದ ಹಾಗೂ ಇನ್ನೊಬ್ಬ ಕೆನಡಾದಿಂದ ಬಂದಿರುವ ಭಾರತೀಯ ವ್ಯಕ್ತಿಗಳನ್ನು ವೈದ್ಯರು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ತೀವ್ರ ಪರೀಕ್ಷೆಗೆ ಒಳಪಡಿಸಿದ್ದರು. ಆದರೆ, ಹಂದಿಜ್ವರಕ್ಕೆ ಕಾರಣವಾಗಿರುವ ಎಚ್ 1 ಎನ್ 1 ವೈರಸ್ ಈ ಮೂವರಲ್ಲಿ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಷ್ಟ್ರೀಯ ಸಾಂಕ್ರಾಮಿಕ ರೋಗ ನಿರೋಧಕ ಸಂಸ್ಥೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

ಅಮೆರಿಕ ಹಾಗೂ ಮೆಕ್ಸಿಕೋ ದೇಶಗಳಲ್ಲಿ ಹಂದಿಜ್ವರ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಭಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ದೇಶದ 12 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಜ್ಞರ ವೈದ್ಯರನ್ನು ನೇಮಿಸಿ ಪ್ರಯಾಣಿಕರ ತಪಾಸಣೆಗೆ ನಿಯೋಜಿಸಿತ್ತು. ಅಲ್ಲದೇ ವಿವಿಧ ರಾಜ್ಯಗಳ ಆರೋಗ್ಯ ಇಲಾಖೆಗೆ ಸ್ಪಷ್ಟ ಮಾಹಿತಿ ಹಂದಿಜ್ವರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳಲಾಗಿತ್ತು.

(ಏಜನ್ಸೀಸ್)

ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+