ಕಸಬ್ ಪರ ವಕೀಲನ ಉಚ್ಚಾಚನೆಗೆ ಠಾಕ್ರೆ ಸಂತಸ

ಶಿವಸೇನೆ ಪಕ್ಷದ ಮುಖವಾಣಿ 'ಸಾಮ್ನಾ'ದ ಸಂಪಾದಕೀಯದಲ್ಲಿ ವಿಶ್ಲೇಷಣೆ ಮಾಡಿರುವ ಠಾಕ್ರೆ, ದೇಶದ್ರೋಹ ಕೃತ್ಯ ಎಸಗಿದ್ದಲ್ಲದೆ, 180ಕ್ಕೂ ಅಧಿಕ ಅಮಾಯಕರ ಸಾವಿಗೆ ಕಾರಣವಾಗಿ, ದೇಶದ ಆರ್ಥಕತೆ ಮೇಲೆ ಭಾರಿ ಪರಿಣಾಮ ಬೀರಿರುವ ಉಗ್ರನ ಪರವಾಗಿ ವಕಾಲತ್ತು ನಡೆಸುವುದು ಅತ್ಯಂತ ಹೇಯ ಕೃತ್ಯ. ಇಂಥ ವ್ಯಕ್ತಿಗಳನ್ನು ಸಮಾಜದಿಂದ ದೂರ ಇಡುವುದು ಒಳಿತು. ಜಾತಿ ಬೇಧ ಎಣಿಸದೆ ಇಸ್ಲಾಂ ಜಮಖಾನಾ ಕಜ್ಮಿಯನ್ನು ಮಂಡಳಿಯಿಂದ ಹೊರಹಾಕಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ ವಿರುದ್ಧ ಮುಸ್ಲಿಮರು ಸಿಡಿದೇಳಬೇಕು. ಆಗ ಮಾತ್ರ ದೇಶದಲ್ಲಿ ಶಾಂತಿ ನೆಲೆಸಲು ಸಾದ್ಯ ಎಂದು ಬಾಳಾ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ.
ಇಸ್ಲಾಂ ಜಮಖಾನಾ ತಳೆದಿರುವ ನಿಲುವು ದೇಶಕ್ಕೆ ಮಾದರಿಯಾಗುವಂಥದ್ದು, ಇದರಿಂದ ಭಯೋತ್ಪಾದನೆಯನ್ನು ತಡೆಯಬಹುದು. ಅಲ್ಲದೇ ಹಿಂದೂ-ಮುಸ್ಲಿಂ ನಡುವೆ ಇರುವ ಕಂದಕವನ್ನು ಹೋಗಲಾಡಿಸಬಹುದು ಎಂದು ಠಾಕ್ರೆ ವಿವರಿಸಿದ್ದಾರೆ. ಕಸಬ್ ನಿಗೆ ಜೈಲಿನಲ್ಲಿ ತಿರುಗಾಡಲು ಅವಕಾಶ ಮಾಡಿಕೊಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಪಕ್ಷದ ಧೋರಣೆಯಿಂದ ಭಯೋತ್ಪಾದನೆ ಹೆಚ್ಚಾಗುತ್ತಿದೆ ಎಂದು ಅವರು ಆರೋಪಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications