ಹೊರಗುತ್ತಿಗೆ : ಅಮೆರಿಕ ವಿರುದ್ಧ ಬಿಜೆಪಿ ಕಿಡಿ
ನವದೆಹಲಿ, ಮೇ. 7 : ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಹೊರಗುತ್ತಿಗೆ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಹೊರದೇಶಗಳಲ್ಲಿ ಹೊರಗುತ್ತಿಗೆ ಕೆಲಸಕ್ಕೆ ತೆರಿಗೆ ವಿನಾಯ್ತಿ ನೀಡದಿದ್ದಲ್ಲ ಅಮೆರಿಕದೊಂದಿಗಿನ ಪರಮಾಣು ಒಪ್ಪಂದವೂ ನಮಗೆ ಬೇಕಿಲ್ಲ ಬಿಜೆಪಿ ಹೇಳಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ, ಹೊರಗುತ್ತಿಗೆ ಮೇಲಿನ ತೆರಿಗೆ ವಿನಾಯ್ತಿ ಮುಂದುವರೆಸಬೇಕು. ಹೊರಗುತ್ತಿಗೆ ನಡೆಸುತ್ತಿರುವ ಕಂಪನಿಗಳಿಗೆ ತೆರಿಗೆ ವಿನಾಯ್ತಿ ನೀಡದಿದ್ದಲ್ಲಿ ಭಾರತ-ಅಮೆರಿಕ ಪರಮಾಣು ಒಪ್ಪಂದ ರದ್ದು ಮಾಡಲು ಹಿಂಜರಿಯುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಭಾರತದ ವಿರುದ್ಧ ಅಮೆರಿಕ ಕಠಿಣ ಕ್ರಮಕೈಗೊಳ್ಳುತ್ತದೆ ಎನ್ನುವುದಾದರೆ ಅವರ ಮರ್ಜಿ ನಮಗೆ ಬೇಕಿಲ್ಲ. ಅಮೆರಿಕ ಜಾರಿಗೊಳಿಸುತ್ತಿರುವ ನೂತನ ಕಾನೂನಿನ ಹಿನ್ನೆಲೆಯಲ್ಲಿ ಭಾರತದಲ್ಲಿ ಲಕ್ಷಾಂತರ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಾರೆ. ಇದರಿಂದ ದೇಶದ ಆರ್ಥಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಆದ್ದರಿಂದ ಹೊರಗುತ್ತಿಗೆ ರದ್ದು ಮಾಡಿದರೆ, ನಮಗೂ ಪರಮಾಣು ಒಪ್ಪಂದ ಬೇಡ ಎಂದು ಯಶವಂತ್ ಸಿನ್ಹಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಮಂಗಳವಾರ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಹೊರಗುತ್ತಿಗೆ ನೀಡುತ್ತಿರುವ ಕಂಪನಿಗಳಿಗೆ ತೆರಿಗೆ ವಿನಾಯ್ತಿ ಸಾದ್ಯವಿಲ್ಲ ಎಂದು ಹೇಳಿದ್ದರು.
(ದಟ್ಸ್ ಕನ್ನಡ ವಾರ್ತೆ)
ಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ
ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications