ಭಾಗ್ಯಲಕ್ಷ್ಮಿ ಯೋಜನೆ ನಿಲ್ಲದು - ಸಿಎ೦

ಶೇ. 75 ರಷ್ಟು ಅಂಗವಿಕಲತೆ ಹೊಂದಿರುವ ವಿಕಲಾಂಗರಿಗೆ ಮಾಸಿಕ 1000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. 5.70 ಲಕ್ಷ ವಿಕಲಚೇತನರಿಗೆ ವೇತನ ನೀಡಲಾಗುತ್ತಿದೆ. ಇನ್ನೂ ಸಾಕಷ್ಟು ಜನ ವಿಕಲಚೇತನರು ಈ ಸೌಲಭ್ಯದಿಂದ ವಂಚಿತರಾಗಿರುವ ಬಗ್ಗೆ ಮಾಹಿತಿ ಇರುವುದರಿ೦ದ ಈ ಯೋಜನೆಯ ಫಲ ಅವರಿಗೂ ಸಿಗುವ೦ತೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಸೂಕ್ತವಾಗಿ ಒದಗಿಸುವ ಸಂಬಂಧವೂ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವ೦ತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು. ಸಚಿವರುಗಳಾದ ನರೇ೦ದ್ರಸ್ವಾಮಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
ಐಟಿ ಮಂದಿಗೆ ಧೈರ್ಯ ತುಂಬಿದ ಸಿಎಂ
ಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ












Click it and Unblock the Notifications