ಪಿಯುಸಿ ಫಲಿತಾಂಶ : ವಿದ್ಯಾರ್ಥಿನಿಯರ ಮೇಲುಗೈ
ಬೆಂಗಳೂರು, ಮೇ 09 : 2008-09ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಎಸ್.ಜಿ. ಹೆಗ್ಡೆ ಅವರು ಇಂದು ಮಧ್ಯಾಹ್ನ ಪ್ರಕಟಿಸಿದರು.
ರಾಜ್ಯದಲ್ಲಿ ಒಟ್ಟಾರೆ ಶೇ.43.34ರಷ್ಟು ಫಲಿತಾಂಶ ಕಂಡುಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಪಡೆದಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದರೆ, ರಾಯಚೂರು ಜಿಲ್ಲೆ ತೇರ್ಗಡೆಯ ಪಟ್ಟಿಯಲ್ಲಿ ಕೊನೆಯಲ್ಲಿದೆ. 28 ಸರ್ಕಾರಿ ಕಾಲೇಜುಗಳು ಸೇರಿದಂತೆ 73 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಈ ವರ್ಷ ಏರಿಕೆ ಕಂಡುಬಂದಿದೆ ಎಂದು ಅವರು ತಿಳಿಸಿದರು.
ಮುಖ್ಯಾಂಶಗಳು ಕೆಳಗಿನಂತಿವೆ
* ಪ್ರತಿವರ್ಷದಂತೆ ತೇರ್ಗಡೆಯಲ್ಲಿ ವಿದ್ಯಾರ್ಥಿನಿಯರು ಮುಂದು, ವಿದ್ಯಾರ್ಥಿಗಳು ಹಿಂದೆ.
* ದಕ್ಷಿಣ ಕನ್ನಡ ಜಿಲ್ಲೆ ಪ್ರತಿಸಲದಂತೆ ಮೊದಲ ಸ್ಥಾನ ಕಾಯ್ದುಕೊಂಡಿದೆ.
* ಉಡುಪಿ ಜಿಲ್ಲೆ ಎರಡನೇ ಸ್ಥಾನ ಕಾಯ್ದುಕೊಂಡಿದೆ.
* ರಾಯಚೂರು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
* 28 ಸರ್ಕಾರಿ ಕಾಲೇಜು ಮತ್ತು 45 ಇತರ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ.
* ಗ್ರಾಮಾಂತರ ವಿದ್ಯಾರ್ಥಿಗಿಂತ ನಗರದ ವಿದ್ಯಾರ್ಥಿಗಳು ಹೆಚ್ಚು ಪಾಸ್.
* ಮೇ 10ರಂದು ಬೆಳಿಗ್ಗೆ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ.
* 50 ಬೆಂಗಳೂರು ಒನ್ ಮತ್ತು 800 ನೆಮ್ಮದಿ ಕೇಂದ್ರಗಳಲ್ಲಿ ಫಲಿತಾಂಶವನ್ನು ಪಡೆಯಬಹುದು.
* ಬೆಂಗಳೂರು ಒನ್ ಕೇಂದ್ರಗಳಲ್ಲಿ ಫೋಟೋಕಾಪಿಗಾಗಿ ಮತ್ತು ಮರುಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಬಹುದು.
(ದಟ್ಸ್ ಕನ್ನಡ ವಾರ್ತೆ)
ದಟ್ಸ್ ಕನ್ನಡದಲ್ಲಿ ಪಿಯುಸಿ ಫಲಿತಾಂಶ ಈಗ ಲಭ್ಯ
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications