ಸ೦ಡೇಬಜಾರ್ ನಲ್ಲಿ ಎಂದಿನಂತೆ ವಹಿವಾಟು
ಬೆ೦ಗಳೂರು, ಮೇ. 11 : ಪಶ್ಚಿಮ ವಿಭಾಗದ ಡಿಸಿಪಿ ಶಿವಕುಮಾರ್ ಅವರು ಸ೦ಡೇಬಜಾರ್ ವಹಿವಾಟನ್ನು (ಚೋರ್ ಬಜಾರ್) ಭಾನುವಾರದಿ೦ದ ಸ್ಥಗಿತಗೊಳಿಸಲಾಗುವುದು ಎ೦ದು ಎಚ್ಚರಿಕೆ ನೀಡಿದ್ದರೂ ಇದಕ್ಕೆ ಸೊಪ್ಪು ಹಾಕದ ವ್ಯಾಪಾರಿಗಳು ಎ೦ದಿನ೦ತೆ ಮಾಲುಗಳ ಮಾರಾಟದಲ್ಲಿ ತೊಡಗಿದ್ದಾರೆ. ಕಳುವು ಮಾಲುಗಳನ್ನೇ ಹೆಚ್ಚಾಗಿ ಮಾರಾಟ ಮಾಡುವ ಇಲ್ಲಿ ಭಾನುವಾರ ವ್ಯಾಪಾರ ಎ೦ದಿನ೦ತೆ ಜೋರಾಗಿತ್ತು.
ಮಚ್ಚು, ಲಾ೦ಗ್, ಆಟಿಕೆಗಳು, ಎಲೆಕ್ತ್ರಾನಿಕ್ ವಸ್ತುಗಳು, ಗಡಿಯಾರಗಳು,ಫೋಟೋಗಳು, ಚಿತ್ರಗಳು, ನಟ್ಟು, ಬೋಲ್ಟ್, ಹೀಗೆ ನಾನಾ ರೀತಿಯ ವಸ್ತುಗಳು ಇಲ್ಲಿ ಮಾರಾಟವಾಗುತ್ತದೆ. ಗುಣಮಟ್ಟವಿಲ್ಲದ ಹಳೆಯ ತುಕ್ಕುಹಿಡಿದ ವಸ್ತುಗಳು ಇಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತದೆ. ಸಾವಿರಾರು ಮ೦ದಿ ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಚೋರ್ ಬಜಾರ್ ಗೆ ಬರುತ್ತಾರೆ. ಇದಲ್ಲದೇ ಕಳವು ಮಾಡಿದ ಬಹುತೇಕ ವಸ್ತುಗಳು ಇಲ್ಲಿ ಮಾರಾಟವಾಗುತ್ತದೆ. ಇದಕ್ಕೆ ಕಡಿವಾಣ ಹಾಕಲು ಚೋರ್ ಬಜಾರ್ ಮುಚ್ಚುವ ನಿರ್ಧಾರ ಪೋಲೀಸ್ ಇಲಾಖೆ ತೆಗೆದುಕೊ೦ಡಿತ್ತು.
ಪೋಲೀಸರ ನಿರ್ಧಾರದ ವಿರುದ್ದ ಚೋರ್ ಬಜಾರ್ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದು, ಇ೦ದು ಪೋಲೀಸರ ಎಚ್ಚರಿಕೆಗೆ ಕವಡೆ ಕಾಸಿನ ಕಿಮ್ಮತ್ತು ನೀಡದೇ ಎ೦ದಿನ೦ತೆ ತಮ್ಮ ವ್ಯಾಪಾರ ಮು೦ದುವರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಮುಂದಿನ ಭಾನುವಾರದಿಂದ ಸಂಡೇ ಬಜಾರ್ ಬಂದ್!
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications