ಕ್ಯಾಪ್ಟನ್ ವೇದಿಕೆ ಇದೀಗ ನಾಗರಿಕ ಶಕ್ತಿ

ಹೆಬ್ಬಾಳ ಬಳಿಯ ಜೈನ್ ಹೆರಿಟೇಜ್ ಶಾಲೆಯ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ವೈದ್ಯರು, ಶಿಕ್ಷಕರು, ಪೈಲೆಟ್ ಗಳು, ಸಾಫ್ಟ್ ವೇರ್ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಕ್ಷೇತ್ರದ ಅನೇಕ ಮಂದಿ ಪಾಲ್ಗೊಂಡಿದ್ದರು. ರಾಜಧಾನಿ ಸೇರಿದಂತೆ ನಾಡಿನ ವಿವಿಧ ಸಮಸ್ಯೆಗಳ ಬಗ್ಗೆ ಅಧ್ಯಯನದ ಮೂಲಕ ಪರಿಹಾರೋಪಾಯಗಳನ್ನು ಕಂಡು ಹಿಡಿಯುವುದು ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಪಕ್ಷಾತೀತ ಸಂಘಟನೆಯಾದ ನಾಗರಿಕ ವೇದಿಕೆ ವತಿಯಿಂದ ಯಾವುದೇ ಪ್ರತಿಭಟನೆ ನಡೆಸಬಾರದು. ಬದಲಿಗೆ ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಪದೇಪದೇ ಮನವರಿಕೆ ಮಾಡಿಕೊಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಶಿಕ್ಷಣ, ಸಾರ್ವಜನಿಕ ಸೇವೆ, ಆಡಳಿತದಲ್ಲಿ ದಕ್ಷತೆ, ರಾಷ್ಟ್ರದ ಏಕತೆ ಹಾಗೂ ಸಾರ್ವಜನಿಕ ನೀತಿ ಈ ಐದು ವಿಷಯಗಳ ಮೇಲೆ ಅಧ್ಯಯನ ತಂಡಗಳನ್ನು ರಚಿಸಲಾಯಿತು. ಇನ್ ಫೋಸಿಸ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಟಿ ವಿ ಮೋಹನ್ ದಾಸ್ ಪೈ, ಉದ್ಯಮಿ ಅಭಯ ಜೈನ್, ಗೂಗಲ್ ರಿಸರ್ಚ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಪ್ರಸಾದ್ ರಾಮ್ ಮತ್ತಿತರರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications