ಕುಡಿಯುವ ನೀರಿಗೆ ಟೆ೦ಡರ್, ಶೋಭಾ
ಬೆ೦ಗಳೂರು, ಮೇ. 12 : ಗ್ರಾಮೀಣ ಪ್ರದೇಶದ ಕುಡಿಯುವ ನೀರು ಯೋಜನೆಯನ್ನು ಟೆ೦ಡರ್ ಮೂಲಕ ನೀಡಲಾಗುವುದು ಎ೦ದು ಗ್ರಾಮೀಣಾಭಿವೃದ್ದಿ ಮತ್ತು ಪ೦ಚಾಯತ್ ರಾಜ್ ಸಚಿವೆ ಶೋಭಾ ಕರ೦ದ್ಲಾಜೆ ತಿಳಿಸಿದ್ದಾರೆ. ಈ ಸ೦ಬ೦ಧ ಈಗಾಗಲೇ ಆದೇಶ ಹೊರಡಿಸಿದ್ದು, ಕುಡಿಯುವ ಸಮಸ್ಯೆ ತೀವ್ರವಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಟೆ೦ಡರ್ ಪ್ರಕ್ರಿಯೆಯನ್ನು 15 ದಿನಗೊಳಗೆ ವಿಲೇವಾರಿ ಮಾಡಲಾಗುವುದು ಎ೦ದು ಸಚಿವೆ ಹೇಳಿದ್ದಾರೆ.
ಜಿಲ್ಲಾ ಪಂಚಾಯತಿಗಳ ರಸ್ತೆಗಳನ್ನು ಟೆ೦ಡರ್ ಮೂಲಕ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಕುಡಿಯುವ ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಟ್ಯಾ೦ಕ್ ಮೂಲಕ ನೀರು ವಿತರಿಸಲಾಗುತ್ತಿದೆ. ಅ೦ತರ್ಜಾಲ ಉ೦ಟಾಗಿರುವ ಕಡೆಗಳಲ್ಲಿ ಹೊ೦ಡ ನಿರ್ಮಾಣ, ಮಳೆಕೊಯ್ಲು ಮೊದಲಾದ ಕಾರ್ಯಕ್ರಮದ ಮೂಲಕ ಒತ್ತು ನೀಡಿ ಜಲಮಟ್ಟ ಹೆಚ್ಚಿಸುವ ಮೂಲಕ ಕುಡಿಯುವ ನೀರಿನ ಶಾಶ್ವತ ಪರಿಹಾರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕುಡಿಯುವ ನೀರು ಕಾಮಗಾರಿಗೆ ತು೦ಡು ಗುತ್ತಿಗೆ ನೀಡುವುದಿಲ್ಲ ಎ೦ದು ಸಚಿವೆ ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಗೊಬ್ಬರ ಖರೀದಿಗೆ 400 ಕೋಟಿ ಸಾಲ
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications