109558ಆರ್ ಅಶೋಕ್ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg109558ಆರ್ ಅಶೋಕ್ಬೆಂಗಳೂರು ಕೆರೆಗಳ ಅಭಿವೃದ್ಧಿಗೆ 294 ಕೋಟಿ ರು. /news/2009/05/27/33-akes-to-get-new-lease-of-life.htmlಬೆಂಗಳೂರು, ಮೇ.27 : ಮುಂಬರುವ ವರ್ಷಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಣ್ಣಿನ ರಸ್ತೆಗಳು ಇರಕೂಡದು. ಅದಕ್ಕಾಗಿ ಸರಕಾರ ಸಮಾರೋಪಾದಿಯಲ್ಲಿ ರಸ್ತೆಗಳಿಗೆ ಡಾ೦ಬರೀಕರಣ ಕಾಮಗಾರಿ ಕೈಗೆತ್ತಿಕೊ೦ಡಿದೆ. ಸುಮಾರು 120 ಕೋಟಿ ರುಪಾಯಿ ವೆಚ್ಚದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ನಗರದ 33 ಕೆರೆಗಳನ್ನು 36910http://kannada.oneindia.com/img/2009/05/27-rampura-lake-bangalore1.jpg109558ಆರ್ ಅಶೋಕ್ಶೇ. 50ರ ರಿಯಾಯ್ತಿಯಲ್ಲಿ ಅಟಲ್ ಸಾರಿಗೆ /news/2009/05/30/atal-transport-for-weaker-section-ashok.htmlಬೆಂಗಳೂರು, ಮೇ. 30 : ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸಿಗಳು ಹಾಗೂ ಬಡವರ್ಗದ ಜನರಿಗೆ ಕೊಡುಗೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಕೊಳಗೇರಿ ಹಾಗೂ ಕೆಳ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲು ಅಟಲ್ ಸಾರಿಗೆ ಹೆಸರಿನ 25 ಬಸ್ ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಆರ್ 36994http://kannada.oneindia.com/img/2009/05/30-atal-transport1.jpg109558ಆರ್ ಅಶೋಕ್ಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg109558ಆರ್ ಅಶೋಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg493896ಸಾರಿಗೆ ಇಲಾಖೆಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg493896ಸಾರಿಗೆ ಇಲಾಖೆಸ್ಮಾರ್ಟ್ ಕಾರ್ಡ್ ಯೋಜನೆಗೆ ಸಿಎಂ ಚಾಲನೆ/news/2009/06/26/smart-cards-to-replace-driving-licenses-in-ktaka.htmlಬೆಂಗಳೂರು, ಜೂ. 26 : ಸಾರಿಗೆ ಇಲಾಖೆಯಿಂದ ನೀಡಲಾಗುತ್ತಿರುವ ಸ್ಮಾರ್ಟ್‌ಕಾರ್ಡ್'ಅತ್ಯಂತ ನಾಗರಿಕ ಸ್ನೇಹಿ ಹೆಜ್ಜೆ, ಮಾಹಿತಿ ತಂತ್ರಜ್ಞಾನವನ್ನು ಅಭಿವೃದ್ಧಿಗೆ, ನಾಗರಿಕರ ಅನುಕೂಲತೆಗಳಿಗಾಗಿ ಬಳಕೆ ಮಾಡಿದ್ದು ಅಂಗೈ ಅಗಲದ ಕಾರ್ಡಿನಲ್ಲಿ ಸಮಸ್ತ ಮಾಹಿತಿಯೂ ಅಡಕವಾಗೊಂಡಿದೆ. ಇದು ದೇಶದಲ್ಲಿಯೇ ಪ್ರಥಮ ಹೆಜ್ಜೆಯಾಗಿದೆಯೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಗಣಕೀಕೃತ ಸೇವೆ ನೀಡಲು ಸಿದ್ದಗೊಳಿಸರುವ 37606http://kannada.oneindia.com/img/2009/06/26-bsy-smart-card.jpg493896ಸಾರಿಗೆ ಇಲಾಖೆನನ್ನ ಆಟೋಗೆ ಹಸುರು ಬಣ್ಣ ಬಳಿಯಿರಿ/news/2009/09/08/bengaluru-welcomes-green-auto-rickshaws.htmlಬೆಂಗಳೂರು, ಸೆ. 8 : ರಾಜ್ಯ ಸರಕಾರದ ಕೆಲವು ಬಸ್ಸುಗಳು ಫಲಕದಲ್ಲಿ ಪರಿಸರ ಪ್ರೇಮಿ ಆಗಿದ್ದಾಯಿತು. ಈಗ ಬಸ್ಸು ಸಿಗದಿದ್ದವರು ಅನಿವಾರ್ಯವಾಗಿ ಹತ್ತಲೇಬೇಕಾದ ಆಟೋ ರಿಕ್ಷಾಗಳು ಪರಿಸರದ ಮಹತ್ವವನ್ನು ಸಾರುವ ಹಸುರು ರಥಗಳಾಗಿ ಬೆಂಗಳೂರು ರಸ್ತೆಗಳಲ್ಲಿ ಶೋಭಾಯಮಾನವಾಗುವ ದಿನಗಳು ಬಂದಿವೆ. ಸಾರಿಗೆ ಇಲಾಖೆಯ ಹೊಸ ಚಿಂತನೆ ಪ್ರಕಾರ ಪರಿಸರ ಸ್ನೇಹಿ ಆಟೋಗಳಿಗೆ ವಿಶೇಷ ಮಾನ್ಯತೆ ಪತ್ರ ನೀಡಲಾಗುತ್ತದೆ. 39074http://kannada.oneindia.com/img/2009/09/08-auto-article.jpg493896ಸಾರಿಗೆ ಇಲಾಖೆಮಲೆನಾಡಿನಲ್ಲಿ ಸಸಿನೆಡುವ ಚಳವಳಿ!/news/2009/11/17/dc-pankaj-kumar-assures-polllution-free-shivamogga.htmlಶಿವಮೊಗ್ಗ, ನ. 17: ಬದಲಾಗುತ್ತಿರುವ ಇಂದಿನ ಸನ್ನಿವೇಶದಲ್ಲಿ ಜಾಗತಿಕ ತಾಪಮಾನ, ವಾಯುಮಾಲಿನ್ಯ ಹೆಚ್ಚುತ್ತಿರುವುದಕ್ಕೆ ನಾವೆಲ್ಲ ಕಾರಣ ಎಂದು ಜಿಲ್ಲಾಧಿಕಾರಿ ಪಂಕಜಕುಮಾರ್ ಪಾಂಡೆ ಹೇಳಿದರು. ಸಾರಿಗೆ ಇಲಾಖೆ, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಮತ್ತು ಶಿವಮೊಗ್ಗ ರೌಂಡ್ ಟೇಬಲ್ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಮತ್ತು ಸುರಕ್ಷತೆ ನಿಯಮಗಳ ತಿಳುವಳಿಕೆ ಕಾರ್ಯಕ್ರಮವನ್ನು 40269http://kannada.oneindia.com/img/2009/11/17-pankaj-kumar-pandey2.jpg493896ಸಾರಿಗೆ ಇಲಾಖೆವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸಿದ ರಮ್ಯಾ /movies/heroine/2009/11/27-actress-ramya-inaugurates-ksrtc-cartoon-event.htmlಬೆಂಗಳೂರು, ನ. 27 : ಒಂದು ಚಿತ್ರ ಸಾವಿರ ಶಬ್ದಗಳ ಒಂದು ಲೇಖನಕ್ಕೆ ಸಮ ಎಂಬುದು ಪತ್ರಿಕೋದ್ಯಮದಲ್ಲಿ ಜನಜನಿತ ಮಾತು. ಅದರಲ್ಲೂ ವ್ಯಂಗ್ಯಚಿತ್ರಗಳ ಅಂಕುಡೊಂಕು ರೇಖೆಗಳು ಸಮಾಜದ ಅಂಕುಡೊಂಕನ್ನು ಎತ್ತಿ ತೋರಿಸುವಲ್ಲಿ ಸದಾ ಮುಂದು. ಇದರ ಸದುಪಯೋಗ ಪಡೆದು ಜನಜಾಗೃತಿ ಮೂಡಿಸಲು ಈಗ ಸಾರಿಗೆ ಇಲಾಖೆ ಮುಂದಾಗಿದೆ.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಸಾರಿಗೆ ಇಲಾಖೆ ಮತ್ತು ಕರ್ನಾಟಕ ವ್ಯಂಗ್ಯಚಿತ್ರಕಾರರ 40436http://kannada.oneindia.com/img/2009/11/27-ramya9.jpgnews"> ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ | Minister R Ashok | BMTC | Bengaluru | Smart Card | Volvo Bus | ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ - Kannada Oneindia

ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ

Minister R Ashok
ಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 ವೋಲ್ವೋ ಬಸ್ಸುಗಳ ಸೇವೆಯನ್ನು ಪ್ರಾರಂಭಿಸಲಾಗುವುದೆಂದು ಸಚಿವ ಆರ್. ಅಶೋಕ್ ಅವರು ತಿಳಿಸಿದರು.

ವಿಧಾನಸೌಧದಲ್ಲಿರುವ ತಮ್ಮ ಕಛೇರಿಯಲ್ಲಿ ಇಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ವ್ಯವಸ್ಥೆಯಿಂದ ಚನ್ನಪಟ್ಟಣ, ರಾಮನಗರ, ಮಾಗಡಿ, ದೊಡ್ಡಬಳ್ಳಾಪುರ, ತುಮಕೂರು, ಚಿಕ್ಕಬಳ್ಳಾಪುರ ಬಾಗದ ಗ್ರಾಮೀಣ ಜನರಿಗೆ ಬಹಳಷ್ಟು ಅನುಕೂಲವಾಗಲಿದೆಯೆಂದು ತಿಳಿಸಿದರು.

ಸ್ಮಾರ್ಟ್ ಕಾರ್ಡ್ ನೀಡಿಕೆ

ಈಗಿರುವ ವಾಹನಗಳ ನೋಂದಣಿ ಮತ್ತು ಚಾಲನಾ ಪರವಾನಗಿಯನ್ನು ಬದಲಾಯಿಸಿ ಸ್ಮಾರ್ಟ್ ಕಾರ್ಡ್‌ನ್ನು ನೀಡಲಾಗುವುದು. ಈ ಕಾರ್ಡ್‌ಗಳು ವಿದ್ಯುನ್ಮಾನ ಚಿಪ್ ಹೊಂದಿದ್ದು ಇದರಲ್ಲಿ ವಾಹನ ಹಾಗೂ ವಾಹನ ಮಾಲೀಕರ ಪೂರ್ಣ ವಿವರಗಳು ಲಭ್ಯವಿರುವುದಾಗಿ, ಇದರಿಂದಾಗಿ ದುರುಪಯೋಗವಾಗುವುದನ್ನು ತಡೆಯಬಹುದಾಗಿದೆಯೆಂದು ತಿಳಿಸಿದರು.

ಎಸ್‌ಎಂಎಸ್ ಮೂಲಕ ವಾಹನದ ವಿವರ

56006 ಕ್ಕೆ ವಾಹನದ ಸಂಖ್ಯೆಯನ್ನು ಎಸ್‌ಎಂಎಸ್ ಮಾಡಿದಲ್ಲಿ ಯಾವುದೇ ವಾಹನದ ವಿವರಗಳನ್ನು ಪಡೆಯಬಹುದಾಗಿದೆ. ಈ ಸೌಲಭ್ಯದಿಂದ ಅಪಘಾತಗೊಳಿಸಿ ಪರಾರಿಯಾಗುವ ವಾಹನದ ವಿವರಗಳನ್ನು ಕ್ಷಣಾರ್ಧದಲ್ಲಿ ಪತ್ತೆ ಹಚ್ಚಲು ಅನುಕೂಲವಾಗುವುದೆಂದು ಅವರು ತಿಳಿಸಿದರು. 800 ನೂತನ ಸಾಮನ್ಯ ಬಸ್ಸುಗಳನ್ನು ಖರೀದಿಸಲು ಟೆಂಡರ್ ಕರೆಯಲಾಗಿದೆ. ಈ ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವುದು. ಹಳೇ ಮತ್ತು ಹಾಳಾಗಿರುವ ಬಸ್ಸುಗಳನ್ನು ತೆಗೆದು ಹಾಕಲಾಗುವುದು ಎಂದು ತಿಳಿಸಿದ ಅವರು, ವೋಲ್ವೋ ಬಸ್ಸುಗಳ ಟಿಕೆಟ್ ದರವನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು. ವೋಲ್ವೋ ಬಸ್ಸು ಸೇವೆಯನ್ನು ಮೈಸೂರು ಮತ್ತು ಮಂಗಳೂರು ನಗರಗಳಿಗೆ ವಿಸ್ತರಿಸಲಾಗುವುದೆಂದು. ಇದರಿಂದಾಗಿ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗುವುದೆಂದು ತಿಳಿಸಿದರು.

ನೇಮಕಾತಿ ಪ್ರಕ್ರಿಯೆ ಪೂರ್ಣ

3000 ಚಾಲಕ, ನಿರ್ವಾಹಕರ ನೇಮಕಾತಿ ಪ್ರಕ್ರಿಯೆಯನ್ನು ಗಣಕೀಕರಣದ ಮೂಲಕ ಪೂರ್ಣಗೊಳಿಸಲಾಗಿದೆ. 1200 ತಾಂತ್ರಿಕ ಸಿಬ್ಬಂದಿಯನ್ನೂ ಸಹಾ ನೇಮಕಾತಿ ಮಾಡಲಾಗಿದೆ. ಇದರಿಂದಾಗಿ ಸಾರಿಗೆ ಸಂಸ್ಥೆಯ ಇತಿಹಾಸದಲ್ಲಿ ಪ್ರಥಮ ಭಾರಿಗೆ ಸಿಬ್ಬಂದಿ ಕೊರತೆ ನೀಗಿಸಿ ನೌಕರರ ಮೇಲಿದ್ದ ಅಧಿಕ ಕೆಲಸದ ಒತ್ತಡವನ್ನು ತೆಗೆಯಲಾಗಿದೆ ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+