400777ಆರ್ ಬಿಐಏ.1ರಿಂದಯಾವುದೇ ಎಟಿಎಂನಿಂದ ಹಣ ಪಡೆಯಿರಿ/news/2009/03/29/withdraw-cash-from-any-atm-for-free-from-apr-1.htmlನವದೆಹಲಿ, ಮಾ.29: ಡೆಬಿಟ್ ಕಾರ್ಡುದಾರರಿಗೊಂದು ಸಂತಸದ ಸುದ್ದಿ. ಇನ್ನು ಮುಂದೆ ಹಣ ಡ್ರಾ ಮಾಡಲು ನಿಮ್ಮದೇ ಬ್ಯಾಂಕಿನ ಎಟಿಎಂಗಾಗಿ ಹುಡುಕಾಡಬೇಕಾಗಿಲ್ಲ. ಏಪ್ರಿಲ್ 1ರಿಂದ ಯಾವುದೇ ಬ್ಯಾಂಕ್ ನ ಎಟಿಎಂನಿಂದ ಹಣ ಡ್ರಾ ಮಾಡಬಹುದು, ಇದಕ್ಕಾಗಿ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಆದರೆ ಕ್ರೆಡಿಟ್ ಕಾರ್ಡುದಾರರು ಹಾಗೂ ಭಾರತದ ಹೊರಗಿನ 35573http://kannada.oneindia.com/img/2009/03/29-hdfc-bank-atms.jpg400777ಆರ್ ಬಿಐರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ/news/2009/05/15/rbi-governor-lauds-karnatakas-fiscal-discipline.htmlಬೆಂಗಳೂರು, ಮೇ. 15 : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ರಿಸರ್ವ್ ಬ್ಯಾಂಕ್‌ನ ಗವರ್ನರ್ ಡಾ ಡಿ. ಸುಬ್ಬರಾವ್ ಅವರು ವಿತ್ತೀಯ ಶಿಸ್ತು ಮತ್ತು ಹಣಕಾಸು ನಿರ್ವಹಣೆ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಸಾಲ, ಠೇವಣಿ ಅನುಪಾತ ಶೇ 5 ರಷ್ಟು ಕಡಿಮೆಯಾಗಿದ್ದು 36634http://kannada.oneindia.com/img/2009/05/15-bsy-rbi-governor1.jpg400777ಆರ್ ಬಿಐಕರ್ನಾಟಕ ನಬಾರ್ಡ್ ಮುಖ್ಯಸ್ಥರಾಗಿ ಡಾ.ತಗತ್/news/2009/07/06/venkatesh-tagat-as-nabard-chief-general-manager.htmlಬೆಂಗಳೂರು, ಜುಲೈ, 6 : ಡಾ. ವೆಂಕಟೇಶ್ ತಗತ್ ಅವರು ನಬಾರ್ಡ್ ನ ಕರ್ನಾಟಕ ಪ್ರಾದೇಶಿಕ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡಿದ್ದಾರೆ. ಜೂನ್ 29 ರಂದು ಬೆಂಗಳೂರಿನಲ್ಲಿರುವ ನಬಾರ್ಡ್ ಮುಖ್ಯ ಕಚೇರಿಯಲ್ಲಿ ಅವರು ಅಧಿಕಾರ ವಹಿಸಿಕೊಂಡರು.ದೆಹಲಿಯ ಇಂಡಿಯನ್ ಅಗ್ರಿಕಲ್ಚುರಲ್ ಇನ್ಸ್ಟಿಟ್ಯೂಟ್ ನಿಂದ ಮಣ್ಣು ಮತ್ತು ನೀರು ನಿರ್ವಹಣೆಯಲ್ಲಿ ಪಿಎಚ್ ಡಿ ಪಡೆದಿರುವ ತಗತ್ 1982ರಲ್ಲಿ 37800http://kannada.oneindia.com/img/2009/07/06-venkatesh-tagat1.jpg400777ಆರ್ ಬಿಐಎನ್ ಪಿಸಿಐ ನಾನ್ ಎಕ್ಸಿಕ್ಯುಟವ್ ಆಗಿ ಇನ್ಫಿ ಮೂರ್ತಿ?/news/2009/08/20/infy-narayana-murthy-to-join-npci-board.htmlಮುಂಬೈ, ಆ. 20 : ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ರಾಷ್ಟ್ರೀಯ ಗುರುತಿನ ಚೀಟಿ ಪ್ರಾಧಿಕಾರದ ಮುಖ್ಯಸ್ಥರಾದ ಬೆನ್ನಲ್ಲೇ ಇನ್ಪೋಸಿಸ್ ಚೇರಮನ್ ಎನ್ ಆರ್ ನಾರಾಯಣಮೂರ್ತಿ ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆ ರಾಷ್ಟ್ರೀಯ ನಿಗಮದ (ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಆರ್ ಬಿಐ ತನ್ನ ರಿಟೇಲ್ ವಿಭಾಗದ ಕಾರ್ಯಾಚರಣೆ ಉಸ್ತುವಾರಿಗೆ 38733http://kannada.oneindia.com/img/2009/08/20-narayanamurthy4.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ | RBI | India | Subbarao | Financial Management | BJP | ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ - Kannada Oneindia

ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಗವರ್ನರ್ ಮೆಚ್ಚುಗೆ

ಬೆಂಗಳೂರು,

ಮೇ.
15
:
ಮುಖ್ಯಮಂತ್ರಿ
ಬಿ.ಎಸ್.
ಯಡಿಯೂರಪ್ಪ
ಅವರನ್ನು
ಭೇಟಿಮಾಡಿ
ರಿಸರ್ವ್
ಬ್ಯಾಂಕ್‌ನ
ಗವರ್ನರ್
ಡಾ
ಡಿ.
ಸುಬ್ಬರಾವ್
ಅವರು
ವಿತ್ತೀಯ
ಶಿಸ್ತು
ಮತ್ತು
ಹಣಕಾಸು
ನಿರ್ವಹಣೆ
ಬಗ್ಗೆ
ಕರ್ನಾಟಕ
ಸರ್ಕಾರ
ಕೈಗೊಂಡಿರುವ
ಕ್ರಮಗಳ
ಬಗ್ಗೆ
ತಮ್ಮ
ಮೆಚ್ಚುಗೆ
ವ್ಯಕ್ತಪಡಿಸಿದರು.
ಕಳೆದ
ಎರಡು
ವರ್ಷಗಳಲ್ಲಿ
ರಾಜ್ಯದ
ಸಾಲ,
ಠೇವಣಿ
ಅನುಪಾತ
ಶೇ
5
ರಷ್ಟು
ಕಡಿಮೆಯಾಗಿದ್ದು
ಅದನ್ನು
ಹೆಚ್ಚಿಸಬೇಕು.
ಕೃಷಿ
ಕ್ಷೇತ್ರ
ಹಾಗೂ
ದುರ್ಬಲ
ವರ್ಗಗಳಿಗೆ
ಲಭ್ಯವಿರುವ
ಮುಂಗಡ
ಸಾಲದ
ಮೊತ್ತ
ಶೇ
1
ರಿಂದ
2
ರಷ್ಟು
ಇಳಿಮುಖವಾಗಿದೆ.
ಪ್ರಮಾಣವನ್ನು
ಹೆಚ್ಚಿಸಬೇಕೆಂದು
ಮುಖ್ಯಮಂತ್ರಿಗಳು
ಒತ್ತಾಯಿಸಿದರು.

id="toptextpromo">

ನಬಾರ್ಡ್

ಸಂಸ್ಥೇ
ರಾಜ್ಯ
ಸಹಕಾರಿ
ಸಾಲ
ಸಂಸ್ಥೆಗಳಿಗೆ
ನೀಡುತ್ತಿರುವ
ಮರು
ಸಾಲದ
ಪ್ರಮಾಣವನ್ನು
ಶೇ
40
ರಿಂದ
50
ರಷ್ಟು
ಹೆಚ್ಚಿಸಬೇಕು.
ಸಣ್ಣ
ಕೈಗಾರಿಕೆಗಳಿಗೆ
ರಾಷ್ಟ್ರೀಕೃತ
ಬ್ಯಾಂಕ್‌ಗಳು
ನೀಡುವ
ಸಾಲದ
ಮೇಲಿನ
ಬಡ್ಡಿ
ದರವನ್ನು
ಶೇ
13
ರಿಂದ
ಶೇ
10
ಕ್ಕೆ
ಇಳಿಸಬೇಕು
ಹಾಗೂ
ವಿದ್ಯಾರ್ಥಿಗಳ
ಅನುಕೂಲಕ್ಕಾಗಿ
ರಾಜ್ಯ
ಸರ್ಕಾರ
ಅನುಷ್ಠಾನಗೊಳಿಸುತ್ತಿರುವ
ಶೇ
6
ಬಡ್ಡಿ
ದರದ
ಸಾಲ
ಯೋಜನೆ
ಯಶಸ್ವಿಗೊಳಿಸಲು
ರಾಷ್ಟ್ರೀಕೃತ
ಬ್ಯಾಂಕುಗಳ
ನಿಯಮಾವಳಿಗಳನ್ನು
ಸರಳೀಕರಿಸಲು
ಹಾಗೂ
ಭದ್ರತೆ
ನೀಡಲು
ಒತ್ತಾಯಿಸದಂತೆ
ಬ್ಯಾಂಕ್‌ಗಳ
ಆಡಳಿತ
ಮಂಡಳಿಗಳಿಗೆ
ನಿರ್ದೇಶನ
ನೀಡಬೇಕೆಂದೂ
ಸಹ
ಮುಖ್ಯಮಂತ್ರಿಗಳು
ಮನವಿಮಾಡಿಕೊಂಡರು.
ಎಲ್ಲಾ
ಬೇಡಿಕೆಗಳ
ಬಗ್ಗೆ
ಸಭೆಯಲ್ಲಿ
ಚರ್ಚಿಸಿ
ಸಕಾರಾತ್ಮಕ
ನಿರ್ಣಯ
ಕೈಗೊಳ್ಳುವ
ಆಶಯವನ್ನು
ಡಾ
ಸುಬ್ಬರಾವ್
ವ್ಯಕ್ತಪಡಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+